ಸೆಂಗರ್ ಇವರಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಮಧ್ಯಪ್ರವೇಶಕ್ಕೆ ಅರ್ಜಿ !

ಮುಂಬಯಿ – ಮುಸ್ಲಿಮರು, ಕ್ರೈಸ್ತರು ಮತ್ತು ಇತರ ಧರ್ಮಗಳಿಗೆ ಮೀಸಲಾತಿಯ ವಿಷಯವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವಾಗ, ಮಹಾರಾಷ್ಟ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳಿಗೆ ಹೇಗೆ ಮೀಸಲಾತಿ ನೀಡಲಾಯಿತು ? ಇದು ಕಾನೂನು ಬಾಹಿರವಾಗಿದೆ. ಅದನ್ನು ರದ್ದು ಮಾಡಿ, ಎಂದು ‘ಹಿಂದೂ ಲಾ ಬೋರ್ಡ್’ನ ಮುಖ್ಯಸ್ಥ ಅಜಯ ಸಿಂಗ್ ಸೆಂಗರ್ ಅವರು ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.
ಇದರಲ್ಲಿ, ಅಸ್ಪೃಶ್ಯರ ನೈತಿಕ ಸ್ಥೈರ್ಯ ಹೆಚ್ಚಿಸಲು ಅವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ದೇಶದ ಮೂಲ ಸಂವಿಧಾನದಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಜಾತಿ ಮೀಸಲಾತಿ ನೀಡಲಾಗಿದೆ. ಆದ್ದರಿಂದ, ಹಿಂದೂ ಧರ್ಮವನ್ನು ತ್ಯಜಿಸಿದ ನಂತರ, ಮೀಸಲಾತಿಯಿಂದ ಲಾಭ ಪಡೆಯುವ ಹಿಂದೂಗಳ ಮೀಸಲಾತಿ ತಾನಾಗಿಯೇ ಕೊನೆಗೊಳ್ಳುತ್ತದೆ. ಒಂದೇ ವ್ಯಕ್ತಿಗೆ 2 ಧರ್ಮದ ಲಾಭವನ್ನು ಸರಕಾರ ಹೇಗೆ ನೀಡುತ್ತಿದೆ? ಒಂದೆಡೆ ಅಲ್ಪಸಂಖ್ಯಾತರು ಎಂದು ಆಡಳಿತದ ಸೌಲಭ್ಯಗಳ ಲಾಭ ಪಡೆಯುವುದು, ಮತ್ತೊಂದೆಡೆ ಹಿಂದೂಗಳ ಜಾತಿಯ ಮೀಸಲಾತಿ ಪಡೆಯುವುದು, ಇದು ಕಾನೂನು ಬಾಹಿರ ಎಂದು ಹೇಳಿದರು.
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು