
ಶ್ರೀನಗರ (ಜಮ್ಮು-ಕಾಶ್ಮೀರ) – ನಗರದ ಲಾಲ್ ಚೌಕ್ನಲ್ಲಿ ಸಾವಿರಾರು ಜನರು ಜಮಾಯಿಸಿ ಮೊಹರಂ ಮೆರವಣಿಗೆಯನ್ನು ತೆಗೆದರು. ಆ ಸಮಯದಲ್ಲಿ ಅವರ ಕೈಯಲ್ಲಿ ಪ್ಯಾಲೆಸ್ಟೇನಿಯನ್ ಧ್ವಜಗಳು ಕಂಡುಬಂದವು. ಪೊಲೀಸರು ಆಯೋಜಕರಿಂದ ಶಿಸ್ತುಬದ್ಧ ಮತ್ತು ಶಾಂತಿಯುತವಾಗಿ ನಡೆಸಲಾಗುವುದು ಎಂದು ಆಶ್ವಾಸನೆ ಪಡೆದು ಅನುಮತಿ ನೀಡಿದ್ದರು.
| ಸಂಪಾದಕೀಯ ನಿಲುವು
ಕಾಶ್ಮೀರದಲ್ಲಿ ಇಂದಿಗೂ ಜಿಹಾದಿ ಮಾನಸಿಕತೆಯ ಜನರಿದ್ದಾರೆ, ಎನ್ನುವುದು ಇದರಿಂದ ಕಂಡು ಬರುತ್ತದೆ ! |
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ