‘ಮುಖ್ಯಮಂತ್ರಿ ತೀರ್ಥದರ್ಶನ ಯೋಜನೆ’ ಕುರಿತು ಅಸಾದುದ್ದೀನ್ ಓವೈಸಿ ಕೆಂಡಾಮಂಡಲ !

ಮುಂಬಯಿ – ರಾಜ್ಯ ಸರಕಾರವು ‘ಮುಖ್ಯಮಂತ್ರಿ ತೀರ್ಥದರ್ಶನ ಯೋಜನೆ’ ಘೋಷಿಸಿದ ನಂತರ, ಎಂ.ಐ.ಎಂ. ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇವರು ಕಿಡಿಕಾರಿದ್ದಾರೆ. ಅವರು ಎಕ್ಸನಲ್ಲಿ, “139 ಧಾರ್ಮಿಕ ಸ್ಥಳಗಳಲ್ಲಿ ಮುಸ್ಲಿಂ ಸಮುದಾಯದ ಕೇವಲ 2 ಪವಿತ್ರ ಸ್ಥಳಗಳು, ಕೆಲವು ಗುರುದ್ವಾರಗಳು ಮತ್ತು ಚರ್ಚ್ಗಳು ಸೇರಿವೆ. ಉಳಿದಂತೆ ಹೆಚ್ಚಿನ ತೀರ್ಥಕ್ಷೇತ್ರಗಳು ಹಿಂದೂಗಳದ್ದಾಗಿವೆ. ಇದು ಓಲೈಸುವಿಕೆಯಲ್ಲವೇ?” ಎಂದು ಹೇಳಿದ್ದಾರೆ.
ಈ ಯೋಜನೆಯಡಿ, 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ದೇಶದ 66 ಯಾತ್ರಾಸ್ಥಳಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗುತ್ತದೆ. ಈ ಯೋಜನೆ ಆದಾಯ ತೆರಿಗೆ ಪಾವತಿದಾರರಿಗೆ ಅಥವಾ ವಾರ್ಷಿಕ ಆದಾಯ ಎರಡೂವರೆ ಲಕ್ಷ ರೂಪಾಯಿಗಳಿಗಿಂತ ಹೆಚ್ಚು ಇರುವವರಿಗೆ ಅನ್ವಯಿಸುವುದಿಲ್ಲ.
ಸಂಪಾದಕೀಯ ನಿಲುವು
|
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು