
ಜಗದಲಪುರ (ಛತ್ತೀಸ್ಗಢ) – ಛತ್ತೀಸ್ಗಢನ ಬಿಜಾಪುರದ ತರೆಮ್ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, 4 ಯೋಧರು ಗಾಯಗೊಂಡಿದ್ದಾರೆ. ಈ ಸೈನಿಕರು ನಕ್ಸಲೀಯರ ವಿರುದ್ಧ ಕಾರ್ಯಾಚರಣೆ ನಡೆಸಲು ಹೋಗುತ್ತಿದ್ದಾಗ ರಸ್ತೆಯಲ್ಲಿ ಹೂತಿಟ್ಟಿದ್ದ ಬಾಂಬ್ ಸ್ಫೋಟಗೊಂಡಿದೆ. ಭರತ್ ಸಾಹು ಮತ್ತು ಸತ್ಯರ್ ಸಿಂಗ್ ಕಾಂಗೆ ಹೆಸರಿನ ಇಬ್ಬರು ಯೋಧರು ಹುತಾತ್ಮರಾದರು. ಪುರುಷೋತ್ತಮ ನಾಗ್, ಕೋಮಲ ಯಾದವ್, ಸಿಯಾರಾಮ ಸೋರಿ ಮತ್ತು ಸಂಜಯ ಕುಮಾರ್ ಈ ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಹೆಲಿಕಾಪ್ಟರ್ ಮೂಲಕ ರಾಯಪುರಕ್ಕೆ ಕರೆತರಲಾಗುವುದು.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ