
ನವದೆಹಲಿ – ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದೆ. ಆಗಸ್ಟ್ 12 ರವರೆಗೆ ಅಂದರೆ, ಸುಮಾರು ಮೂರು ವಾರಗಳ ಕಾಲ ಈ ಅಧಿವೇಶನ ನಡೆಯಲಿದೆ. ಕೇಂದ್ರೀಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಈ ಅಧಿವೇಶನದಲ್ಲಿ ರೈಲ್ವೇ ಭದ್ರತೆ ಸೇರಿದಂತೆ ನಾನಾ ವಿಷಯಗಳಲ್ಲಿ ವಿಪಕ್ಷಗಳು ಆಕ್ರಮಣಕಾರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 90 ವರ್ಷಗಳಷ್ಟು ಹಳೆಯದಾದ ವಿಮಾನಯಾನ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಸೇರಿದಂತೆ ಆರು ಇತರ ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಇದರೊಂದಿಗೆ ಜಮ್ಮು-ಕಾಶ್ಮೀರದ ಬಜೆಟ್ ಅನ್ನು ಸೇರಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC