ಹುಬ್ಬಳ್ಳಿ – ಇಲ್ಲಿನ ಈಶ್ವರನಗರದ ವೈಷ್ಣವಿ ದೇವಸ್ಥಾನದ ಅರ್ಚಕನನ್ನು ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಈ ಪೂಜಾರಿಯ ಹೆಸರು ದೇವಪ್ಪಜ್ಜ ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದೆ ಈ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಅವರನ್ನು ಉಳಿಸಲಾಯಿತು. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ದೇವಸ್ಥಾನಕ್ಕೆ ನುಗ್ಗಿ ಅರ್ಚಕನ ಕೊಲೆ
ಸಂಬಂಧಿತ ಲೇಖನಗಳು
- ಕಾಂಗ್ರೆಸ್ ನಿಂದ ಹಿಂದೂಗಳ ಶ್ರದ್ಧೆ ಮತ್ತು ಸಂಸ್ಕೃತಿಯ ಮೇಲೆ ಪದೇ ಪದೇ ಅವಮಾನ ! – ಪ್ರಧಾನಿ ಮೋದಿ
- ಕೋಲಕಾತಾದಲ್ಲಿ ವೈದ್ಯರ ಮುಷ್ಕರ 41 ದಿನಗಳ ನಂತರ ಹಿಂಪಡೆಯಲಾಯಿತು
- ಮುಂಬಯಿ ಉಚ್ಚ ನ್ಯಾಯಾಲಯದಿಂದ ಚಲನಚಿತ್ರ ಪರೀಕ್ಷಣಾ ಮಂಡಳಿಗೆ ಛೀಮಾರಿ !
- ದಾವಣಗೆರೆಯಲ್ಲಿ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಮೇಲೆ ಮತಾಂಧ ಮುಸ್ಲಿಮರಿಂದ ಕಲ್ಲು ತೂರಾಟ
- ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಹೇಳಿದ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ !
- Pak Flag Whatsapp Status : ವಾಟ್ಸಾಪ್ ಸ್ಟೇಟಸ್ನಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಪೋಸ್ಟ್ ಮಾಡಿದ ತೌಶೀಫ್ ಬಂಧನ