|

ನವ ದೆಹಲಿ – ಬಾಂಗ್ಲಾದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿಗಾಗಿ ಹಿಂಸಾಚಾರ ನಡೆದಿದೆ ಇದೀಗ ಸರ್ವೋಚ್ಚ ನ್ಯಾಯಾಲಯವು ಮೀಸಲಾತಿ ಮಿತಿಯನ್ನು ಶೇ.7ಕ್ಕೆ ಇಳಿಸಿದ್ದು, ಚಳುವಳಿಗಾರರಿಗೆ ಜಯ ಸಿಕ್ಕಿದೆ. ಈ ಹಿಂಸಾಚಾರ ಸಂದರ್ಭದ ವೀಡಿಯೊವೊಂದನ್ನು ‘ಎಕ್ಸ್’ ನಲ್ಲಿ ವೈರಲ್ ಆಗಿದೆ. ಇದರಲ್ಲಿ ಹಿಂಸಾಚಾರದ ಮೂಲಕ ಹಿಂದೂಗಳ ಮನೆಗಳನ್ನು ಸುಡುತ್ತಿರುವುದು ಕಂಡು ಬಂದಿದೆ. ಜಿತೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಈ ವಿಡಿಯೋವನ್ನು ಪ್ರಸಾರ ಮಾಡಿದ್ದಾರೆ.
1. ಜಿತೇಂದ್ರ ಸಿಂಗ ಇವರು, ಪ್ರತಿಭಟನಕಾರರು ಧ್ವನಿವರ್ಧಕಗಳ ಮೂಲಕ, ‘ಭಾರತ್ ಜಾಡರ್ ಮಾಮರ್ ಬಾರಿ, ಬಾಂಗ್ಲಾ ಛರೋ ತಾರಿ’ ಅಂದರೆ ಯಾರ ಮಾವನ ಮನೆ ಭಾರತವಾಗಿದೆಯೋ ಅವರು ಆದಷ್ಟು ಬೇಗ ಬಾಂಗ್ಲಾದೇಶವನ್ನು ತೊರೆಯಬೇಕು’. ಎಂದು ಹೇಳುತ್ತಿದ್ದರು. ಎಂದು ಪೋಸ್ಟನಲ್ಲಿ ಬರೆದಿದ್ದಾರೆ.
2. ಬಾಂಗ್ಲಾದೇಶದಲ್ಲಿ ಈ ಹಿಂಸಾಚಾರದ ನೆಪದಲ್ಲಿ ಅನೇಕ ಹಿಂದೂಗಳ ಮನೆಗಳನ್ನು ಸುಡಲಾಗುತ್ತಿದೆ, ಅವರ ಮೇಲೆ ದಾಳಿಗಳಾಗುತ್ತಿವೆ ಮತ್ತು ಸಂಪೂರ್ಣ ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ.
3. ಬಾಂಗ್ಲಾದೇಶದಲ್ಲಿ ಹಿಂಸಾಚಾರದಿಂದಾಗಿ 4 ಸಾವಿರದ 500 ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಈ ಹಿಂಸಾಚಾರದಲ್ಲಿ ಇಲ್ಲಿಯವರೆಗೆ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ಪ್ರಕಾರ, ಬಾಂಗ್ಲಾದೇಶದಲ್ಲಿರುವ ಭಾರತೀಯ ಹೈಕಮಿಷನರ್ ಭಾರತೀಯ ಪ್ರಜೆಗಳ ಸುರಕ್ಷತೆಗಾಗಿ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ