ಓರ್ವ ಭಯೋತ್ಪಾದಕ ಹತ್ಯೆ

ಕುಪ್ವಾಡಾ (ಜಮ್ಮು-ಕಾಶ್ಮೀರ) – ಜುಲೈ 24 ರಂದು ಬೆಳಿಗ್ಗೆ ಭಾರತೀಯ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಈ ವೇಳೆ ಒಬ್ಬ ಭಯೋತ್ಪಾದಕನೂ ಹತನಾಗಿದ್ದಾನೆ. ಇಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಚಕಮಕಿ ನಡೆದಿದೆ.
ಈ ಘಟನೆಯ ಕೆಲವು ಗಂಟೆಗಳ ಮೊದಲು ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಅವರು ಪೂಂಚ್ನ ಗಡಿಯ ಬಳಿಯ ಬಟಾಲ್ ಸೆಕ್ಟರ್ನಲ್ಲಿ ನಡೆದ ಚಕಮಕಿಯಲ್ಲಿ ಹುತಾತ್ಮರಾಗಿದ್ದರು.
ಸಂಪಾದಕೀಯ ನಿಲುವುಕಾಶ್ಮೀರದಲ್ಲಿ ಸೈನಿಕರ ವೀರ ಮರಣವನ್ನು ತಡೆಯಲು ಪಾಕಿಸ್ತಾನವನ್ನು ನಾಶಮಾಡುವ ನಿರ್ಧಾರವನ್ನು ಕೇಂದ್ರ ಸರಕಾರ ಯಾವಾಗ ತೆಗೆದುಕೊಳ್ಳುವುದು ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!