
ಮೈಸೂರು – ಇಲ್ಲಿನ ಡಿ.ಆರ್.ಸಿ. ಸಿನಿಮಾ ಹಾಲ್ ನಲ್ಲಿ ಮುಸ್ಲಿಂ ದಂಪತಿ ರಾಷ್ಟ್ರಗೀತೆಯ ಸಮಯದಲ್ಲಿ ಎದ್ದು ನಿಲ್ಲದೆ ಅವಮಾನ ಮಾಡಿದ್ದಾರೆ. ರಾಷ್ಟ್ರಗೀತೆಯ ವೇಳೆ ನಿಲ್ಲದ ಮುಸ್ಲಿಂ ದಂಪತಿಯನ್ನು ಹಿಂದೂ ದಂಪತಿಗಳು ಪ್ರಶ್ನಿಸಿದ್ದಾರೆ. ಅವರ ನಡುವೆ ವಾಗ್ವಾದ ನಡೆದಿದೆ. ಇದಾದ ಬಳಿಕ ಈ ಮುಸ್ಲಿಂ ದಂಪತಿಯ ಕುಟುಂಬಸ್ಥರು ಅಲ್ಲಿಗೆ ತಲುಪಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರೂ ಅಲ್ಲಿಗೆ ತಲುಪಿದ್ದಾರೆ. ಎಲ್ಲರನ್ನೂ ಠಾಣೆಗೆ ಕರೆದೊಯ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹವರನ್ನು ದೇಶದಿಂದ ಹೊರಹಾಕುವುದೊಂದೇ ಪರಿಹಾರ ಎಂದು ಯಾರಾದರೂ ಭಾವಿಸಿದರೆ ತಪ್ಪೇನು? |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!