
ಮಂಗಳೂರು – ಮಂಗಳೂರಿನ ಜೈಲಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 150 ಪೊಲೀಸರೊಂದಿಗೆ ನಡೆಸಿದ ದಾಳಿಯಲ್ಲಿ ಕೈದಿಗಳ ಬಳಿ 25 ಮೊಬೈಲ್, 1 ಬ್ಲೂಟೂತ್, 5 ಇಯರ್ಫೋನ್ಗಳು, 1 ಪೆನ್ ಡ್ರೈವ್, 5 ಚಾರ್ಜರ್ಗಳು, 1 ಕತ್ತರಿ ಮತ್ತು ಗಾಂಜಾ ಪತ್ತೆಯಾಗಿದೆ. ಈ ವಸ್ತುಗಳು ಕಾರಾಗೃಹದಲ್ಲಿರುವ ಕೈದಿಗಳಿಗೆ ಹೇಗೆ ತಲುಪಿದವು ?, ಇದರ ತನಿಖೆ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಕಾರಾಗೃಹಗಳಲ್ಲಿ ಕೈದಿಗಳ ಬಳಿ ಮೊಬೈಲ್, ಮಾದಕ ಪದಾರ್ಥ, ಶಸ್ತ್ರಾಸ್ತ್ರಗಳು ಇತ್ಯಾದಿಗಳು ತಲುಪುತ್ತವೆ, ಇದು ಈಗ ಹೊಸ ವಿಷಯವಲ್ಲ; ಆದರೆ, ಯಾರೂ ಇದಕ್ಕೆ ಶಾಶ್ವತ ಪರಿಹಾರ ಕೈಗೊಂಡಂತೆ ಕಾಣುತ್ತಿಲ್ಲ, ಹಾಗೆಯೇ ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಿರುವುದು ಎಂದಿಗೂ ಬೆಳಕಿಗೆ ಬಂದಿಲ್ಲ. ಹಾಗಾಗಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುತ್ತವೆ ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!