
ಮಂಗಳೂರು – ಮಂಗಳೂರಿನ ಜೈಲಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 150 ಪೊಲೀಸರೊಂದಿಗೆ ನಡೆಸಿದ ದಾಳಿಯಲ್ಲಿ ಕೈದಿಗಳ ಬಳಿ 25 ಮೊಬೈಲ್, 1 ಬ್ಲೂಟೂತ್, 5 ಇಯರ್ಫೋನ್ಗಳು, 1 ಪೆನ್ ಡ್ರೈವ್, 5 ಚಾರ್ಜರ್ಗಳು, 1 ಕತ್ತರಿ ಮತ್ತು ಗಾಂಜಾ ಪತ್ತೆಯಾಗಿದೆ. ಈ ವಸ್ತುಗಳು ಕಾರಾಗೃಹದಲ್ಲಿರುವ ಕೈದಿಗಳಿಗೆ ಹೇಗೆ ತಲುಪಿದವು ?, ಇದರ ತನಿಖೆ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಕಾರಾಗೃಹಗಳಲ್ಲಿ ಕೈದಿಗಳ ಬಳಿ ಮೊಬೈಲ್, ಮಾದಕ ಪದಾರ್ಥ, ಶಸ್ತ್ರಾಸ್ತ್ರಗಳು ಇತ್ಯಾದಿಗಳು ತಲುಪುತ್ತವೆ, ಇದು ಈಗ ಹೊಸ ವಿಷಯವಲ್ಲ; ಆದರೆ, ಯಾರೂ ಇದಕ್ಕೆ ಶಾಶ್ವತ ಪರಿಹಾರ ಕೈಗೊಂಡಂತೆ ಕಾಣುತ್ತಿಲ್ಲ, ಹಾಗೆಯೇ ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಿರುವುದು ಎಂದಿಗೂ ಬೆಳಕಿಗೆ ಬಂದಿಲ್ಲ. ಹಾಗಾಗಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುತ್ತವೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ