
ಮಂಗಳೂರು – ಮಂಗಳೂರಿನ ಜೈಲಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ 150 ಪೊಲೀಸರೊಂದಿಗೆ ನಡೆಸಿದ ದಾಳಿಯಲ್ಲಿ ಕೈದಿಗಳ ಬಳಿ 25 ಮೊಬೈಲ್, 1 ಬ್ಲೂಟೂತ್, 5 ಇಯರ್ಫೋನ್ಗಳು, 1 ಪೆನ್ ಡ್ರೈವ್, 5 ಚಾರ್ಜರ್ಗಳು, 1 ಕತ್ತರಿ ಮತ್ತು ಗಾಂಜಾ ಪತ್ತೆಯಾಗಿದೆ. ಈ ವಸ್ತುಗಳು ಕಾರಾಗೃಹದಲ್ಲಿರುವ ಕೈದಿಗಳಿಗೆ ಹೇಗೆ ತಲುಪಿದವು ?, ಇದರ ತನಿಖೆ ನಡೆಸಲಾಗುತ್ತಿದೆ.
ಸಂಪಾದಕೀಯ ನಿಲುವುಕಾರಾಗೃಹಗಳಲ್ಲಿ ಕೈದಿಗಳ ಬಳಿ ಮೊಬೈಲ್, ಮಾದಕ ಪದಾರ್ಥ, ಶಸ್ತ್ರಾಸ್ತ್ರಗಳು ಇತ್ಯಾದಿಗಳು ತಲುಪುತ್ತವೆ, ಇದು ಈಗ ಹೊಸ ವಿಷಯವಲ್ಲ; ಆದರೆ, ಯಾರೂ ಇದಕ್ಕೆ ಶಾಶ್ವತ ಪರಿಹಾರ ಕೈಗೊಂಡಂತೆ ಕಾಣುತ್ತಿಲ್ಲ, ಹಾಗೆಯೇ ಇದಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಿರುವುದು ಎಂದಿಗೂ ಬೆಳಕಿಗೆ ಬಂದಿಲ್ಲ. ಹಾಗಾಗಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುತ್ತವೆ ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad