
ಬೆಂಗಳೂರು – ‘ರಾಮನಗರ’ ಜಿಲ್ಲೆ ಈಗ ‘ಬೆಂಗಳೂರು ದಕ್ಷಿಣ’ ಎಂದು ಗುರುತಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದಿರುವ ಸಚಿವ ಸಂಪುಟದ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸರಕಾರದ ಈ ನಿರ್ಣಯಕ್ಕೆ ವಿರೋಧ ಪಕ್ಷದವರು ವಿರೋಧಿಸಿದ್ದಾರೆ.
ರಾಜ್ಯದ ಕಾನೂನು ಮತ್ತು ಸಂಸತ್ತು ಸಚಿವ ಎಚ್.ಕೆ. ಪಾಟೀಲ್ ಇವರು ಮಾತನಾಡಿ, ಜನರ ಆಗ್ರಹದ ಮೇರೆಗೆ ನಾವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮಾಡುವ ನಿರ್ಣಯ ತೆಗೆದುಕೊಂಡಿದ್ದೇವೆ. ಕಂದಾಯ ಇಲಾಖೆ ಇದರ ಪ್ರಕ್ರಿಯೆ ಆರಂಭಿಸಿದೆ. ಜಿಲ್ಲೆಯ ಕೇವಲ ಹೆಸರು ಬದಲಾಗಿದೆ. ಬಾಕಿ ಎಲ್ಲವೂ ಹಾಗೆ ಇರುತ್ತದೆ. ಅದಕ್ಕೆ ‘ಬ್ರ್ಯಾಂಡ್ ಬೆಂಗಳೂರು’ ಹೀಗೂ ಕೂಡ ಹೇಳಲಾಗುವುದು. ಬೆಂಗಳೂರು ಇದು ಒಂದು ‘ಬ್ರಾಂಡ್’ (ಯಾವುದರ ಬಗ್ಗೆ ಬೇರೆಯ ಗುರುತು ಅಥವಾ ಪರಿಚಯ ಇರುವುದು.) ಇದರ ಲಾಭ ಯಾರಿಗೂ ಆಗುವುದಿಲ್ಲ, ಎಂದು ಹೇಳಿದರೆ ತಪ್ಪಾಗಲಾರದು. ಹೆಸರು ಬದಲಾಯಿಸುವುದು ಎಲ್ಲರಿಗೂ ಲಾಭದಾಯಕವಾಗುವುದು ಎಂದು ಹೇಳಿದರು.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari