
ಬೆಂಗಳೂರು – ‘ರಾಮನಗರ’ ಜಿಲ್ಲೆ ಈಗ ‘ಬೆಂಗಳೂರು ದಕ್ಷಿಣ’ ಎಂದು ಗುರುತಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ನಡೆದಿರುವ ಸಚಿವ ಸಂಪುಟದ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸರಕಾರದ ಈ ನಿರ್ಣಯಕ್ಕೆ ವಿರೋಧ ಪಕ್ಷದವರು ವಿರೋಧಿಸಿದ್ದಾರೆ.
ರಾಜ್ಯದ ಕಾನೂನು ಮತ್ತು ಸಂಸತ್ತು ಸಚಿವ ಎಚ್.ಕೆ. ಪಾಟೀಲ್ ಇವರು ಮಾತನಾಡಿ, ಜನರ ಆಗ್ರಹದ ಮೇರೆಗೆ ನಾವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮಾಡುವ ನಿರ್ಣಯ ತೆಗೆದುಕೊಂಡಿದ್ದೇವೆ. ಕಂದಾಯ ಇಲಾಖೆ ಇದರ ಪ್ರಕ್ರಿಯೆ ಆರಂಭಿಸಿದೆ. ಜಿಲ್ಲೆಯ ಕೇವಲ ಹೆಸರು ಬದಲಾಗಿದೆ. ಬಾಕಿ ಎಲ್ಲವೂ ಹಾಗೆ ಇರುತ್ತದೆ. ಅದಕ್ಕೆ ‘ಬ್ರ್ಯಾಂಡ್ ಬೆಂಗಳೂರು’ ಹೀಗೂ ಕೂಡ ಹೇಳಲಾಗುವುದು. ಬೆಂಗಳೂರು ಇದು ಒಂದು ‘ಬ್ರಾಂಡ್’ (ಯಾವುದರ ಬಗ್ಗೆ ಬೇರೆಯ ಗುರುತು ಅಥವಾ ಪರಿಚಯ ಇರುವುದು.) ಇದರ ಲಾಭ ಯಾರಿಗೂ ಆಗುವುದಿಲ್ಲ, ಎಂದು ಹೇಳಿದರೆ ತಪ್ಪಾಗಲಾರದು. ಹೆಸರು ಬದಲಾಯಿಸುವುದು ಎಲ್ಲರಿಗೂ ಲಾಭದಾಯಕವಾಗುವುದು ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ