ಇಂದೂರ್ (ಮಧ್ಯಪ್ರದೇಶ)ದಲ್ಲಿಯೂ ಗುರುಪೂರ್ಣಿಮಾ ಮಹೋತ್ಸವ

ಕಾಂದಳಿ (ಜಿಲ್ಲೆ ಪುಣೆ) – ಸನಾತನ ಸಂಸ್ಥೆಯ ಶ್ರದ್ಧಾಸ್ಥಾನ ಪ.ಪೂ. ಭಕ್ತರಾಜ ಮಹಾರಾಜರ ಕಾಂದಳಿಯಲ್ಲಿರುವ ಸಮಾಧಿಸ್ಥಳದಲ್ಲಿ ಜುಲೈ ೨೧ ರಂದು ಭಾವಪೂರ್ಣವಾಗಿ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಯಿತು. `ಶ್ರೀ ರಾಮಚಂದ್ರದೇವ ಟ್ರಸ್ಟ್’ ಮತ್ತು `ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿ ಟ್ರಸ್ಟ್’ ವತಿಯಿಂದ ಉತ್ಸವವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಇಂದೋರ್ (ಮಧ್ಯಪ್ರದೇಶ)ದಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಗುರುಪೂರ್ಣಿಮೆಯನ್ನು `ಶ್ರೀ ಸದ್ಗುರು ಅನಂತಾನಂದ ಸಾಯಿಶ ಶೈಕ್ಷಣಿಕ ಮತ್ತು ಪಾರಮಾರ್ಥಿಕ ಸೇವಾ ಟ್ರಸ್ಟ್’ ವತಿಯಿಂದ ಭಾವಪೂರ್ಣ ವಾತಾವರಣದಲ್ಲಿ ಆಚರಿಸಲಾಯಿತು. ಬೆಳಗ್ಗೆ ಸತ್ಯನಾರಾಯಣ ಮತ್ತು ವ್ಯಾಸ ಪೂಜೆಯನ್ನು ಮಾಡಿದ ನಂತರ ಗುರುಪಾದುಕೆಗೆ ಪೂಜೆ ಸಲ್ಲಿಸಲಾಯಿತು. ನಂತರ ಭಜನೆ ನಡೆಯಿತು. ಮಧ್ಯಾಹ್ನ ಮಹಾಪ್ರಸಾದ ವಿತರಿಸಲಾಯಿತು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !