
`ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ಗುರುಪೂರ್ಣಿಮಾ ಮಹೋತ್ಸವವನ್ನು ಕರ್ನಾಟಕದ ಚಿಉತ್ಸಾಹದಿಂದ ಆಚರಿಸಲಾಯಿತು. ಈ ವೇಳೆ ಶ್ರೀ ವ್ಯಾಸ ಪೂಜೆ ಮಾಡಲಾಯಿತು. ಬಳಿಕ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಕಾರ್ಯ, ಅಭ್ಯಾಸಕ್ರಮ ಮತ್ತು ಸಂಶೋಧನೆ ಕಾರ್ಯಗಳ ಕಿರುಪರಿಚಯವನ್ನು ಮಾಡಲಾಯಿತು. `ಗುರು-ಶಿಷ್ಯ ಪರಂಪರೆ ಮತ್ತು ಸನಾತನ ಧರ್ಮದ ವೈಜ್ಞಾನಿಕತೆ’ ಈ ವಿಷಯದ ಕುರಿತು ಮಾರ್ಗದರ್ಶನ ಮಾಡಲಾಯಿತು. ಬಳಿಕ `ಟೆಂಪಲ್ ರೀಸರ್ಚ್’ ಕುರಿತ ವೀಡಿಯೋ ಪ್ರಸಾರ ಮಾಡಲಾಯಿತು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !