
ಅಧ್ಯಾತ್ಮದ ಮಹತ್ವ ತಿಳಿಯದ ರಾಜಕಾರಣಿಗಳಿಂದಾಗಿ ದೇಶವು ಹೀನಾಯ ಸ್ಥಿತಿಗೆ ಹೋಗಿದೆ !
`ಅಧ್ಯಾತ್ಮವನ್ನು ಬಿಟ್ಟು, ಬೇರೆ ಯಾವುದೇ ವಿಷಯವು `ಸಾತ್ತ್ವಿಕ, ಸಜ್ಜನ, ಧರ್ಮಪ್ರೇಮಿ ಮತ್ತು ರಾಷ್ಟ್ರಪ್ರೇಮಿ’ ಆಗುವುದು ಹೇಗೆ ಎಂಬುದನ್ನು ಕಲಿಸುತ್ತದೆಯೇ ? ಕಲಿಸುವುದಿಲ್ಲ. ಹಾಗಾಗಿ ಸ್ವಾತಂತ್ರ್ಯದ ನಂತರ ಇಲ್ಲಿಯ ತನಕ ೭೭ ವರ್ಷಗಳ ಕಾಲ, ಅಧ್ಯಾತ್ಮವನ್ನು ಬಿಟ್ಟು ಬೇರೆ ಎಲ್ಲ ವಿಷಯಗಳನ್ನೂ ಕಲಿಸಿದ ಆಡಳಿತಗಾರರು ದೇಶವನ್ನು ಹೀನಾಯ ಸ್ಥಿತಿಗೆ ತಂದಿದ್ದಾರೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !