|

ದೆಹಲಿ – ಧಾರಾಕಾರ ಮಳೆಯಿಂದಾಗಿ ಇಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ನಗರದ ಹಳೆ ರಾಜೇಂದ್ರನಗರ ಪ್ರದೇಶವೂ ಜಲಾವೃತಗೊಂಡಿತ್ತು. ಈ ಕ್ಷೇತ್ರ ಯುಪಿಎಸ್ಸಿ. ಪರೀಕ್ಷಾ ತರಬೇತಿ ಕೇಂದ್ರಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ನೂರಾರು ತರಗತಿಗಳು UPSC ಬೋಧನೆಯನ್ನು ನೀಡುತ್ತಿವೆ. ಅವರಲ್ಲಿ, ‘ರೌಸ್ ಐ.ಎ.ಎಸ್. ಸ್ಟಡಿ ಸರ್ಕಲ್ ‘ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಜುಲೈ 28 ರಂದು ಸಂಜೆ ನೀರು ನುಗ್ಗಿ ಯುಪಿಎಸ್ಸಿ ಪರೀಕ್ಷೆಗಾಗಿ ಕಲಿಯುತ್ತಿದ್ದ ಕೆಲವು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದರು. ಈ ಪೈಕಿ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ತಾನಿಯಾ ಸೋನಿ (25 ವರ್ಷ), ಶ್ರೇಯಾ ಯಾದವ್ (25 ವರ್ಷ) ಮತ್ತು ನಿವಿನ್ ಡಾಲ್ವಿನ್ (28 ವರ್ಷ) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅನುಮತಿ ಇಲ್ಲದಿದ್ದರೂ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಲೈಬ್ರರಿ ತೆರೆದಿದ್ದ ಕೋಚಿಂಗ್ ಸೆಂಟರ್ ಮಾಲೀಕ ಸೇರಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ