|

ದೆಹಲಿ – ಧಾರಾಕಾರ ಮಳೆಯಿಂದಾಗಿ ಇಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ನಗರದ ಹಳೆ ರಾಜೇಂದ್ರನಗರ ಪ್ರದೇಶವೂ ಜಲಾವೃತಗೊಂಡಿತ್ತು. ಈ ಕ್ಷೇತ್ರ ಯುಪಿಎಸ್ಸಿ. ಪರೀಕ್ಷಾ ತರಬೇತಿ ಕೇಂದ್ರಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ನೂರಾರು ತರಗತಿಗಳು UPSC ಬೋಧನೆಯನ್ನು ನೀಡುತ್ತಿವೆ. ಅವರಲ್ಲಿ, ‘ರೌಸ್ ಐ.ಎ.ಎಸ್. ಸ್ಟಡಿ ಸರ್ಕಲ್ ‘ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಜುಲೈ 28 ರಂದು ಸಂಜೆ ನೀರು ನುಗ್ಗಿ ಯುಪಿಎಸ್ಸಿ ಪರೀಕ್ಷೆಗಾಗಿ ಕಲಿಯುತ್ತಿದ್ದ ಕೆಲವು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದರು. ಈ ಪೈಕಿ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ತಾನಿಯಾ ಸೋನಿ (25 ವರ್ಷ), ಶ್ರೇಯಾ ಯಾದವ್ (25 ವರ್ಷ) ಮತ್ತು ನಿವಿನ್ ಡಾಲ್ವಿನ್ (28 ವರ್ಷ) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅನುಮತಿ ಇಲ್ಲದಿದ್ದರೂ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಲೈಬ್ರರಿ ತೆರೆದಿದ್ದ ಕೋಚಿಂಗ್ ಸೆಂಟರ್ ಮಾಲೀಕ ಸೇರಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC