
ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿಯ ಶ್ರೀರಾಮ ಜನ್ಮಭೂಮಿಯಲ್ಲಿ ಕಟ್ಟಲಾದ ಶ್ರೀರಾಮ ಮಂದಿರದಲ್ಲಿ ಜನವರಿ ೨೨ ರಂದು ನಡೆದಿರುವ ಪ್ರಾಣ ಪ್ರತಿಷ್ಠಾಪನೆಯ ನಂತರ ಜುಲೈ ೧೪ ರ ವರೆಗೆ ಸುಮಾರು ೨ ಕೋಟಿ ಭಕ್ತರು ಶ್ರೀರಾಮಲಲ್ಲಾನ ದರ್ಶನ ಪಡೆದಿದ್ದಾರೆ. ದೇವಸ್ಥಾನದಲ್ಲಿ ಪ್ರತಿದಿನ ಸುಮಾರು ೧ ಲಕ್ಷ ೧೨ ಸಾವಿರ ಭಕ್ತರು ಬರುತ್ತಿದ್ದಾರೆ. ಈಗ ಉತ್ತರ ಭಾರತದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ.
೧. ಇಲ್ಲಿಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ೫ ಲಕ್ಷ ೨೦ ಸಾವಿರ ಯಾತ್ರಿಕರು ಇಲ್ಲಿಯವರೆಗೆ ಬಂದಿದ್ದಾರೆ. ಪ್ರತಿದಿನ ಸುಮಾರು ಎರಡುವರೆ ಸಾವಿರ ಪ್ರಯಾಣಿಕರ ಓಡಾಟ ನಡೆಯುತ್ತಿದೆ. ಅಯೋಧ್ಯೆ ರೈಲು ನಿಲ್ದಾಣದಿಂದ ೩೨ ರೈಲುಗಳು ಸಂಚರಿಸುತ್ತಿವೆ.
೨. ಅಯೋಧ್ಯೆ ಹೋಟೆಲ್ ಅಸೋಸಿಯೇಷನನ ಸಚಿವ ಅನಿಲ್ ಅಗ್ರವಾಲ್ ಇವರು ಮಾತನಾಡಿ, ೬೦ ಹೊಸ ಹೋಟೆಲಗಳು ಆಗಿವೆ. ೩೦ ಹೋಟೆಲಗಳ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
ಮಹಾರಾಷ್ಟ್ರ: ೪ ತಿಂಗಳಲ್ಲಿ ೨೫೪ ಕೋಟಿ ೫೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ! – ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
೫ ರಾಜ್ಯಗಳಲ್ಲಿ ಲವ್ ಜಿಹಾದ್ ನ ೭ ಪ್ರಕರಣಗಳು ಬೆಳಕಿಗೆ!