ಬೆಂಗಳೂರಿನಲ್ಲಿ ನಡೆದ ಘಟನೆ

ಬೆಂಗಳೂರು – ರಸ್ತೆಯ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಟೈರ್ಗಳನ್ನು ಪಂಕ್ಚರ್ ಮಾಡಲಾಗುತ್ತದೆ ಎಂಬ ವದಂತಿ ಈಗಾಗಲೇ ಇತ್ತು. ಇದೀಗ ಬೆಂಗಳೂರು ನಗರದ ಜಾಲಹಳ್ಳಿಯ ಕುವೆಂಪು ವೃತ್ತದ ಸುರಂಗಮಾರ್ಗದಲ್ಲಿ ಒಂದೇ ಕಡೆ ರಾಶಿ ಮೊಳೆಗಳು ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್ ಪೊಲೀಸ್ ನವರೇ ಈ ಮೊಳೆಗಳನ್ನು ತೆಗೆದು ಸ್ವಚ್ಛಗೊಳಿಸುವ ಅಭಿಯಾನ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಸ್ಥಳಗಳಲ್ಲಿ ಇನ್ನೂ ಮೊಳೆಗಳು ಇರಬಹುದು; ಹೀಗಾಗಿ ಜನರು ಜಾಗೃತರಾಗಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೆ, ಸಮೀಪದ ಪಂಕ್ಚರ್ ತೆಗೆಯುವ ಕಾರ್ಮಿಕರು ಹೆಚ್ಚಿನ ವ್ಯಾಪಾರವನ್ನು ಸೃಷ್ಟಿಸಲು ಮೊಳೆಗಳನ್ನು ಎಸೆದಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಪಂಕ್ಚರ್ ಕೆಲಸ ಯಾರು ಮಾಡುತ್ತಾರೆ ಎಂಬುದು ದೇಶದ ಜನತೆಗೆ ಗೊತ್ತಿರುವುದರಿಂದ ಈಗ ಅದನ್ನು ‘ಪಂಕ್ಚರ್ ಜಿಹಾದ್’ ಎನ್ನಬೇಕೆ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !