ಬೆಂಗಳೂರಿನಲ್ಲಿ ನಡೆದ ಘಟನೆ

ಬೆಂಗಳೂರು – ರಸ್ತೆಯ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಟೈರ್ಗಳನ್ನು ಪಂಕ್ಚರ್ ಮಾಡಲಾಗುತ್ತದೆ ಎಂಬ ವದಂತಿ ಈಗಾಗಲೇ ಇತ್ತು. ಇದೀಗ ಬೆಂಗಳೂರು ನಗರದ ಜಾಲಹಳ್ಳಿಯ ಕುವೆಂಪು ವೃತ್ತದ ಸುರಂಗಮಾರ್ಗದಲ್ಲಿ ಒಂದೇ ಕಡೆ ರಾಶಿ ಮೊಳೆಗಳು ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್ ಪೊಲೀಸ್ ನವರೇ ಈ ಮೊಳೆಗಳನ್ನು ತೆಗೆದು ಸ್ವಚ್ಛಗೊಳಿಸುವ ಅಭಿಯಾನ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಸ್ಥಳಗಳಲ್ಲಿ ಇನ್ನೂ ಮೊಳೆಗಳು ಇರಬಹುದು; ಹೀಗಾಗಿ ಜನರು ಜಾಗೃತರಾಗಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೆ, ಸಮೀಪದ ಪಂಕ್ಚರ್ ತೆಗೆಯುವ ಕಾರ್ಮಿಕರು ಹೆಚ್ಚಿನ ವ್ಯಾಪಾರವನ್ನು ಸೃಷ್ಟಿಸಲು ಮೊಳೆಗಳನ್ನು ಎಸೆದಿರುವ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಪಂಕ್ಚರ್ ಕೆಲಸ ಯಾರು ಮಾಡುತ್ತಾರೆ ಎಂಬುದು ದೇಶದ ಜನತೆಗೆ ಗೊತ್ತಿರುವುದರಿಂದ ಈಗ ಅದನ್ನು ‘ಪಂಕ್ಚರ್ ಜಿಹಾದ್’ ಎನ್ನಬೇಕೆ ? |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath