
ಟೆಲ್ ಅವೀವ್ (ಇಸ್ರೇಲ್) – ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹಾನಿಯ ಸಾವನ್ನು ‘ಇಸ್ರೇಲ್ ನ ದೊಡ್ಡ ವಿಜಯ’ ಎಂದು ಪರಿಗಣಿಸಲಾಗಿದ್ದರೂ ಸಹ ಇಸ್ರೇಲ್ ಈ ಹತ್ಯೆಯ ಹೊಣೆಯನ್ನು ಹೊತ್ತಿಲ್ಲ. ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಾನಿಯ ಸಾವಿನ ಬಗ್ಗೆ ಯಾವುದೇ ಸಚಿವರು ಪ್ರತಿಕ್ರಿಯೆ ನೀಡುವುದನ್ನು ನಿಷೇಧಿಸಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಅದೇನೇ ಇದ್ದರೂ, ಇಸ್ರೇಲ್ ನಲ್ಲಿ ಸಚಿವರು ಸೇರಿದಂತೆ ಜನಸಾಮಾನ್ಯರು ಹಾನಿಯ ಹತ್ಯೆಯ ಸಂಭ್ರಮಾಚರಣೆಯನ್ನು ಆಚರಿಸುತ್ತಿದ್ದಾರೆ. ಈ ನಡುವೆ ಇಸ್ರೇಲ್ ನ ಸಚಿವರಾದ ಅಮಿಚಾಯ್ ಎಲಿಯಾಹು ಅವರು ಮಾತ್ರ ಹಾನಿಯ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಜಗತ್ತಿನ ಕೊಳೆಯನ್ನು ಸ್ವಚ್ಛಗೊಳಿಸಲು ಇದೇ ಯೋಗ್ಯ ಪದ್ಧತಿ’ ಎಂದವರು ಹೇಳಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !