
ನವ ದೆಹಲಿ: ನಾಯಿಯ ಮೇಲೆ ಆ್ಯಸಿಡ್ ಎರಚಿದ್ದಕ್ಕಾಗಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು 70 ವರ್ಷದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಘಟನೆ 2020 ರಲ್ಲಿ ನಡೆದಿದ್ದು, ನಾಯಿಯ ಒಂದು ಕಣ್ಣು ಸುಟ್ಟು ಹೋಗಿತ್ತು. ಶಿಕ್ಷೆ ವಿಧಿಸುವಾಗ ಮ್ಯಾಜಿಸ್ಟ್ರೇಟ್ ರಿಚಾ ಶರ್ಮಾ ಅವರು ಘಟನೆ ಆಘಾತಕಾರಿ ಮತ್ತು ಅಮಾನವೀಯ ಎಂದು ಹೇಳಿದರು. ಕೋರ್ಟ್ ಭಾ.ದಂ.ವಿ. 429 ರ ಅಡಿಯಲ್ಲಿ 10 ಸಾವಿರ ರೂಪಾಯಿ ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ತುಂಬದಿದ್ದರೇ ಶಿಕ್ಷೆ 3 ತಿಂಗಳುಗಳ ವಿಸ್ತರಣೆ ಆಗಬಹುದು. 14 ಮಾರ್ಚ್ 2024 ರಂದು ಆರೋಪಿ ಮಹೇಂದ್ರ ಸಿಂಗ್ಗೆ ಶಿಕ್ಷೆ ವಿಧಿಸಲಾಯಿತು. ಈ ಪ್ರಕರಣದಲ್ಲಿ ಸರಕಾರಿ ಅಧಿಕಾರಿಯೊಬ್ಬರು ಅಪರಾಧಿಗೆ ಹೆಚ್ಚಿನ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !