ಇದುವರೆಗೆ 341 ಶವಗಳ ಮರಣೋತ್ತರ ಪರೀಕ್ಷೆ !

ತಿರುವನಂತಪುರಂ (ಕೇರಳ) – ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಐದನೇ ದಿನದಂದು, ಪರಿಹಾರ ಕಾರ್ಯಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತವು ವೈಫಲ್ಯವಾದವು ಎಂದು ಒಪ್ಪಿಕೊಂಡಿದೆ. ಭೂಕುಸಿತ ದುರಂತದಲ್ಲಿ 341 ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಆಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 29 ರ ರಾತ್ರಿ ವಯನಾಡಿನಲ್ಲಿ 4 ಭೂಕುಸಿತ ಘಟನೆಗಳು ಸಂಭವಿಸಿವೆ. ಇದರಲ್ಲಿ ನಾಲ್ಕು ಗ್ರಾಮಗಳು ಕೊಚ್ಚಿ ಹೋಗಿವೆ. ಸಂತ್ರಸ್ತರಿಗೆ 91 ಶಿಬಿರಗಳಲ್ಲಿ ವಸತಿ ಕಲ್ಪಿಸಲಾಗಿದೆ. ಈ ಶಿಬಿರಗಳಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಸೇನಾದಳದ ಮೇಜರ್ ಜನರಲ್ ವಿ.ಟಿ. ಮ್ಯಾಂಥ್ಯು ಇವರು, ಮುಡಕ್ಕೈ, ಚುರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಲ ಗ್ರಾಮಗಳಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಈಗ ಮೃತದೇಹಗಳ ಶೋಧ ಕಾರ್ಯ ಮಾತ್ರ ನಡೆಯುತ್ತಿದೆ ಎಂದು ಹೇಳಿದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram