
೧. ಸಾಧನೆ ಎಂದು ಮನಸ್ಸಿನ ವಿರುದ್ಧ ಕೆಲವು ವಿಷಯಗಳನ್ನು ಮಾಡುವಾಗ ಮನಸ್ಸಿನ ಸಂಘರ್ಷವಾಗುತ್ತದೆ. ಈ ಸಂಘರ್ಷವೆಂದರೆ ನಿಜವಾದ ಸಾಧನೆ !
೨. ಮನಸ್ಸಿಗೆ ಭಾವ ಪೂರ್ಣ ಪ್ರಾರ್ಥನೆಯ ಮತ್ತು ಶರಣಾಗತಿಯನ್ನು ವ್ಯಕ್ತಪಡಿಸುವ ಅಭ್ಯಾಸವನ್ನು ಮಾಡಿಸಬೇಕು.
೩. ಶರಣಾಗತಿಯು ಸಾಧಕರಿಗಾಗಿ ಪ್ರಾಣವಾಯು ಆಗಿದೆ. ಆಧ್ಯಾತ್ಮಿಕ ತೊಂದರೆ ಆಗುತ್ತಿರುವಾಗ ಶರಣಾಗುವುದೊಂದೇ ಪರಿಹಾರವಾಗಿದೆ. ಶರಣಾಗುವುದರಿಂದಲೇ ಸೇವೆಯನ್ನು ಮಾಡಬಲ್ಲೆವು.
೪. ಸೇವೆಯನ್ನು ಮಾಡುವಾಗ ಈಶ್ವರನ ಕಡೆಗೆ ಸಾಧಕರ ಮಾರ್ಗಕ್ರಮಣವಾಗಬೇಕು ! ಅನುಭೂತಿಗಳು ಬರುವುದು ಮತ್ತು ಆಧ್ಯಾತ್ಮಿಕ ಮಟ್ಟ ಹೆಚ್ಚಳವಾಗುವುದು, ಇವೆಲ್ಲ ಅದರ ಹಂತಗಳಾಗಿವೆ.
೫. ಇಷ್ಟವಾಗುವಂತಹ ಸೇವೆಯನ್ನು ಯಾರೂ ಸಹಜವಾಗಿ ಮಾಡಬಹುದು; ಆದರೆ ಯಾವ ಸೇವೆಯು ಸಾಧ್ಯವಾಗುವುದಿಲ್ಲವೋ, ಅದನ್ನು ಮಾಡಲು ಪ್ರಯತ್ನಿಸಬೇಕು ಮತ್ತು ಅನಂತರ ಅದರ ಮುಂದಿದ್ದನ್ನು ಕಲಿಯಬೇಕು. ಹೀಗೆ ಕಲಿಯುತ್ತಿದ್ದರೆ, ಆನಂದ ಸಿಗುತ್ತದೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು