
ಬುದ್ಧಿಪ್ರಾಮಾಣ್ಯವಾದಿಗಳು ಮತ್ತು ಜಾತಿವಾದಿಗಳಿಂದಾಗಿ ಹಿಂದೂಗಳಿಗಾದ ಅಪಾರ ಹಾನಿ !
‘ಬುದ್ಧಿಪ್ರಾಮಾಣ್ಯವಾದಿಗಳಿಂದಾಗಿ ಹಿಂದೂಗಳಲ್ಲಿ ಧರ್ಮದ ಮೇಲೆ ಶ್ರದ್ಧೆ ಇಲ್ಲದಂತಾಯಿತು. ಜಾತಿವಾದಿಗಳಿಂದಾಗಿ ಹಿಂದೂಗಳಲ್ಲಿ ಒಡಕು ಮೂಡಿತು. ಆದ್ದರಿಂದ ಹಿಂದೂಗಳು ಭಾರತದಲ್ಲಿ ಬಹುಸಂಖ್ಯಾತರಾಗಿದ್ದರು ಸಹ ಅನ್ಯಧರ್ಮೀಯರು ಮತ್ತು ನಕ್ಸಲೀಯರಿಂದ ಪೆಟ್ಟು ತಿನ್ನುತ್ತಿದ್ದಾರೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !