ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಬುದ್ಧಿಪ್ರಾಮಾಣ್ಯವಾದಿಗಳು ಮತ್ತು ಜಾತಿವಾದಿಗಳಿಂದಾಗಿ ಹಿಂದೂಗಳಿಗಾದ ಅಪಾರ ಹಾನಿ !

‘ಬುದ್ಧಿಪ್ರಾಮಾಣ್ಯವಾದಿಗಳಿಂದಾಗಿ ಹಿಂದೂಗಳಲ್ಲಿ ಧರ್ಮದ ಮೇಲೆ ಶ್ರದ್ಧೆ ಇಲ್ಲದಂತಾಯಿತು. ಜಾತಿವಾದಿಗಳಿಂದಾಗಿ ಹಿಂದೂಗಳಲ್ಲಿ ಒಡಕು ಮೂಡಿತು. ಆದ್ದರಿಂದ ಹಿಂದೂಗಳು ಭಾರತದಲ್ಲಿ ಬಹುಸಂಖ್ಯಾತರಾಗಿದ್ದರು ಸಹ ಅನ್ಯಧರ್ಮೀಯರು ಮತ್ತು ನಕ್ಸಲೀಯರಿಂದ ಪೆಟ್ಟು ತಿನ್ನುತ್ತಿದ್ದಾರೆ !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ