ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ

ಅನಂತ ಕೋಟಿ ಬ್ರಹ್ಮಾಂಡಗಳ ಪರಿಪಾಲಕ ಈಶ್ವರ !

‘ಎಲ್ಲಿ ತಮ್ಮ ಕುಟುಂಬದ ಅಥವಾ ತಮ್ಮ ಜಾತಿಬಾಂಧವರ ಹಿತವನ್ನು ನೋಡುವ ಸಂಕುಚಿತ ವೃತ್ತಿಯ ಮಾನವರು ಮತ್ತು ಎಲ್ಲಿ ಅನಂತ ಕೋಟಿ ಬ್ರಹ್ಮಾಂಡಗಳಲ್ಲಿ ಇರುವ ಪ್ರಾಣಿಮಾತ್ರರ ಹಿತಾಸಕ್ತಿ ಕಾಪಾಡುವ ಈಶ್ವರ !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ