ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ

ಬೆಂಗಳೂರು – ಕೇಂದ್ರ ಸರಕಾರ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಅದಕ್ಕಾಗಿಯೇ ವಕ್ಫ್ ಬೋರ್ಡ್ ಕುರಿತು ಸುಧಾರಣೆ ಮಾಡುತ್ತಿದೆ. ವಕ್ಫ್ ಬೋರ್ಡ್ ಆ ಸಮಾಜದ ಕಾನೂನು. ಅದರಲ್ಲಿ ನಾವು ಹಸ್ತಕ್ಷೇಪ ಮಾಡುವುದು ಬೇಡ ಎಂದು ರಾಜ್ಯದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಹಿಂದೂ ದೇವಾಲಯಗಳ ಮೇಲೆ ಸರಕಾರದ ನಿಯಂತ್ರಣ ಏಕೆ ? – ಸಾಮಾಜಿಕ ಮಾಧ್ಯಮದಿಂದ ಪ್ರಶ್ನೆ
ಸಿದ್ದರಾಮಯ್ಯ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ‘ವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿದ್ದು. ಅವರ ಧರ್ಮದಲ್ಲಿ ನಾವು ಹಸ್ತಕ್ಷೇಪ ಮಾಡಬಾರದು; ಆದರೆ ನೀವು ಹಿಂದೂ ದೇವಾಲಯದ ಕಾಣಿಕೆ ಹುಂಡಿಗೆ ಕೈಹಾಕಬಹುದೇ ? ಹಿಂದೂ ದೇವಾಲಯಗಳನ್ನು ಸರಕಾರ ಏಕೆ ನಿಯಂತ್ರಿಸುತ್ತದೆ ?, ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಸಂಪಾದಕೀಯ ನಿಲುವುವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿಲ್ಲ ಬದಲಾಗಿ ಭಾರತೀಯ ಸಂವಿಧಾನದ ಪ್ರಕಾರ ದೇಶಕ್ಕೆ ಸೇರಿದೆ ಮತ್ತು ಅದನ್ನು ಬದಲಾಯಿಸಬಹುದು ಎಂದು ಸಂವಿಧಾನವೇ ಹೇಳುತ್ತದೆ. ಇದು ಈಗಾಗಲೇ ಬದಲಾಗಿದೆ ! |
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?