ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ

ಬೆಂಗಳೂರು – ಕೇಂದ್ರ ಸರಕಾರ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಅದಕ್ಕಾಗಿಯೇ ವಕ್ಫ್ ಬೋರ್ಡ್ ಕುರಿತು ಸುಧಾರಣೆ ಮಾಡುತ್ತಿದೆ. ವಕ್ಫ್ ಬೋರ್ಡ್ ಆ ಸಮಾಜದ ಕಾನೂನು. ಅದರಲ್ಲಿ ನಾವು ಹಸ್ತಕ್ಷೇಪ ಮಾಡುವುದು ಬೇಡ ಎಂದು ರಾಜ್ಯದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಹಿಂದೂ ದೇವಾಲಯಗಳ ಮೇಲೆ ಸರಕಾರದ ನಿಯಂತ್ರಣ ಏಕೆ ? – ಸಾಮಾಜಿಕ ಮಾಧ್ಯಮದಿಂದ ಪ್ರಶ್ನೆ
ಸಿದ್ದರಾಮಯ್ಯ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗುತ್ತಿದೆ. ‘ವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿದ್ದು. ಅವರ ಧರ್ಮದಲ್ಲಿ ನಾವು ಹಸ್ತಕ್ಷೇಪ ಮಾಡಬಾರದು; ಆದರೆ ನೀವು ಹಿಂದೂ ದೇವಾಲಯದ ಕಾಣಿಕೆ ಹುಂಡಿಗೆ ಕೈಹಾಕಬಹುದೇ ? ಹಿಂದೂ ದೇವಾಲಯಗಳನ್ನು ಸರಕಾರ ಏಕೆ ನಿಯಂತ್ರಿಸುತ್ತದೆ ?, ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಸಂಪಾದಕೀಯ ನಿಲುವುವಕ್ಫ್ ಬೋರ್ಡ್ ಮುಸ್ಲಿಮರಿಗೆ ಸೇರಿಲ್ಲ ಬದಲಾಗಿ ಭಾರತೀಯ ಸಂವಿಧಾನದ ಪ್ರಕಾರ ದೇಶಕ್ಕೆ ಸೇರಿದೆ ಮತ್ತು ಅದನ್ನು ಬದಲಾಯಿಸಬಹುದು ಎಂದು ಸಂವಿಧಾನವೇ ಹೇಳುತ್ತದೆ. ಇದು ಈಗಾಗಲೇ ಬದಲಾಗಿದೆ ! |
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು