
ರಾಯಚೂರು – ಇಲ್ಲಿಯ ಆರ್.ಎಚ್. ಕ್ಯಾಂಪಿನಲ್ಲಿ ಸುಮಾರು ೨೦ ಸಾವಿರ ಬಾಂಗ್ಲಾದೇಶಿ ನಿರಾಶ್ರಿತರಿದ್ದಾರೆ. ಅವರ ಪೂರ್ವಜರು ತಲತಲಾಂತರದ ಹಿಂದೆ ಬಾಂಗ್ಲಾದೇಶದಿಂದ ಕರ್ನಾಟಕಕ್ಕೆ ಸ್ಥಳಾಂತರವಾಗಿದ್ದರು ಮತ್ತು ಈಗ ಅವರು ರಾಯಚೂರಿನಲ್ಲಿ ವಾಸಿಸುತ್ತಿದ್ದಾರೆ. ಇದರಲ್ಲಿನ ೫ ಜನರಿಗೆ ಪೌರತ್ವ ತಿದ್ದುಪಡಿ ಕಾನೂನಿನ (ಸಿಎಎ) ಅಂತರ್ಗತ ಭಾರತೀಯ ಪೌರತ್ವ ನೀಡಲಾಗಿದೆ. ಸಿಎಎ ಅಂತರ್ಗತ ಪೌರತ್ವ ದೊರೆತಿರುವ ರಾಜ್ಯದಲ್ಲಿನ ಇದು ಮೊದಲ ಪ್ರಕರಣವಾಗಿದೆ.
ಪ್ರಧಾನಮಂತ್ರಿ ಮೋದಿ ಇವರು ರಾಯಚೂರಕ್ಕೆ ಭೇಟಿ ನೀಡಿದಾಗ ಭಾಜಪದ ಮಾಜಿ ಸಂಸದ ವಿರುಪಾಕ್ಷಪ್ಪ ಇವರ ಮಾಧ್ಯಮದಿಂದ ನಿರಾಶ್ರಿತ ಭಾರತೀಯ ಪೌರತ್ವಕ್ಕಾಗಿ ವಿನಂತಿಸಿದ್ದರು ಮತ್ತು ಅವರ ಅಡಚಣೆಗಳನ್ನು ಮಂಡಿಸಿದ್ದರು. ಅದರ ನಂತರ ಈಗ ಅವರಿಗೆ ಪೌರತ್ವ ನೀಡಲಾಗಿದೆ. ರಾಮಕೃಷ್ಣ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರವಾಸ, ಜಯಂತ ಮೊಂಡಲ್ ಮತ್ತು ಅದ್ವಿತ ಎಂದು ಇವರ ಹೆಸರುಗಳಾಗಿವೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ