ವಿಜಯ ಸೂರ್ಯ ದೇವಾಲಯವನ್ನು ಮಸೀದಿ ಎಂದು ಘೋಷಿಸಿದ ಪ್ರಕರಣ

ವಿದಿಶಾ (ಮಧ್ಯಪ್ರದೇಶ) – ಇಲ್ಲಿನ ವಿಜಯ ಸೂರ್ಯ ದೇವಸ್ಥಾನದಲ್ಲಿ ನಾಗರಪಂಚಮಿಯಂದು ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನಿರಾಕರಿಸಿದ ಜಿಲ್ಲಾಧಿಕಾರಿ ಬುದ್ದೇಶ್ ಕುಮಾರ್ ವೈದ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ದೇವಾಲಯವು ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀನದಲ್ಲಿದೆ. ‘ಅವರು ಇದು ದೇವಸ್ಥಾನವಲ್ಲ ಬಿಜಮಂಡಲ ಮಸೀದಿ ಇದೆ’ ಎಂದು ಹೇಳಿದ ನಂತರ ಜಿಲ್ಲಾಧಿಕಾರಿಗಳು ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನಿರಾಕರಿಸಿದ್ದರು.
ಸಂಪಾದಕರ ನಿಲುವು* ರಾಜ್ಯ ಸರಕಾರ ಕ್ರಮ ಕೈಗೊಂಡಿದೆ,ಇದು ಶ್ಲಾಘನೀಯವಾಗಿದೆ. ಈಗ ಕೇಂದ್ರ ಸರಕಾರ ಕ್ರಮ ಕೈಗೊಂಡು ದೇವಾಲಯವನ್ನು ಮಸೀದಿ ಎಂದು ಘೋಷಿಸಿದ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ! |
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ