
‘ಒಂದು ಬಾರಿ ಭೋಜ ರಾಜನು ಓರ್ವ ರತ್ನಗಳನ್ನು ಪರೀಕ್ಷಿಸುವವನಿಗೆ ಬಹುಮಾನ ನೀಡುವ ಆಜ್ಞೆಯನ್ನು ನೀಡಿದನು, ”ಮಂತ್ರಿಗಳೇ ! ಈ ರತ್ನಗಳನ್ನು ಪರೀಕ್ಷಿಸುವವನು ವಜ್ರಗಳನ್ನು ಪರೀಕ್ಷಿಸುವಲ್ಲಿ ಅದ್ವಿತೀಯ ಚಮತ್ಕಾರವನ್ನು ತೋರಿಸಿದ್ದಾನೆ. ನಿಮಗೆ ಯಾವುದು ಯೋಗ್ಯ ಅನಿಸುತ್ತದೆಯೋ ಆ ಬಹುಮಾನವನ್ನು ಇವನಿಗೆ ನೀಡಿರಿ’’, ಎಂದನು. ಆಗ ಮಂತ್ರಿಯು ‘ನನಗೇನು ಅನಿಸುತ್ತದೆ ಎಂದರೆ, ‘ಇವನ ತಲೆ ಮೇಲೆ ಏಳು ಜೋಡಿ ಚಪ್ಪಲಿಗಳಿಂದ ಹೊಡೆಯಬೇಕು. ಒಂದೆಂದರೆ ಮನುಷ್ಯ-ಜನ್ಮವು ಸಿಗುವುದು ಅತ್ಯಂತ ದುರ್ಲಭವಾಗಿದೆ, ಅದರಲ್ಲಿಯೂ ಇಷ್ಟು ಉತ್ತಮವಾದ ಬುದ್ಧಿ ಇದೆ !… ಮತ್ತು ಈ ಬುದ್ಧಿಯನ್ನು ಮೂರ್ಖನು ಕಲ್ಲು ಪರೀಕ್ಷಿಸುವುದಕ್ಕೆ ಹಚ್ಚಿದನು ! ಈ ಕಲ್ಲು ಪರೀಕ್ಷಿಸುವ ವಿದ್ಯೆಯು ಇವನನ್ನು ಜನ್ಮ-ಮರಣಗಳಿಂದ ಬಿಡಿಸಬಹುದೇ ?’, ಎಂಬುದಾಗಿ ಸಭೆಯಲ್ಲಿ ಹೇಳಿದನು.
(ಆಧಾರ : ಮಾಸಿಕ ‘ಋಷಿಪ್ರಸಾದ’)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !