
‘ಒಂದು ಬಾರಿ ಭೋಜ ರಾಜನು ಓರ್ವ ರತ್ನಗಳನ್ನು ಪರೀಕ್ಷಿಸುವವನಿಗೆ ಬಹುಮಾನ ನೀಡುವ ಆಜ್ಞೆಯನ್ನು ನೀಡಿದನು, ”ಮಂತ್ರಿಗಳೇ ! ಈ ರತ್ನಗಳನ್ನು ಪರೀಕ್ಷಿಸುವವನು ವಜ್ರಗಳನ್ನು ಪರೀಕ್ಷಿಸುವಲ್ಲಿ ಅದ್ವಿತೀಯ ಚಮತ್ಕಾರವನ್ನು ತೋರಿಸಿದ್ದಾನೆ. ನಿಮಗೆ ಯಾವುದು ಯೋಗ್ಯ ಅನಿಸುತ್ತದೆಯೋ ಆ ಬಹುಮಾನವನ್ನು ಇವನಿಗೆ ನೀಡಿರಿ’’, ಎಂದನು. ಆಗ ಮಂತ್ರಿಯು ‘ನನಗೇನು ಅನಿಸುತ್ತದೆ ಎಂದರೆ, ‘ಇವನ ತಲೆ ಮೇಲೆ ಏಳು ಜೋಡಿ ಚಪ್ಪಲಿಗಳಿಂದ ಹೊಡೆಯಬೇಕು. ಒಂದೆಂದರೆ ಮನುಷ್ಯ-ಜನ್ಮವು ಸಿಗುವುದು ಅತ್ಯಂತ ದುರ್ಲಭವಾಗಿದೆ, ಅದರಲ್ಲಿಯೂ ಇಷ್ಟು ಉತ್ತಮವಾದ ಬುದ್ಧಿ ಇದೆ !… ಮತ್ತು ಈ ಬುದ್ಧಿಯನ್ನು ಮೂರ್ಖನು ಕಲ್ಲು ಪರೀಕ್ಷಿಸುವುದಕ್ಕೆ ಹಚ್ಚಿದನು ! ಈ ಕಲ್ಲು ಪರೀಕ್ಷಿಸುವ ವಿದ್ಯೆಯು ಇವನನ್ನು ಜನ್ಮ-ಮರಣಗಳಿಂದ ಬಿಡಿಸಬಹುದೇ ?’, ಎಂಬುದಾಗಿ ಸಭೆಯಲ್ಲಿ ಹೇಳಿದನು.
(ಆಧಾರ : ಮಾಸಿಕ ‘ಋಷಿಪ್ರಸಾದ’)
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !