ಅಲೋಪತಿಯ ಅಪಕೀರ್ತಿ ಮಾಡಿದ ಪ್ರಕರಣದ ಮೊಕದ್ದಮೆ ಮುಕ್ತಾಯ

ನವ ದೆಹಲಿ – ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಈ ಸಂಬಂಧ ಅವರು ಮಾಡಿದ ಕ್ಷಮಾಪಣೆಯನ್ನು ಅಂಗೀಕರಿಸಿದ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿತು. ಇದೇ ಸಂದರ್ಭದಲ್ಲಿ ನ್ಯಾಯಾಲಯವು ಎಚ್ಚರಿಕೆ ನೀಡುವಾಗ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಏನಾದರೂ ಮಾಡಿದರೆ ನ್ಯಾಯಾಲಯ ಕಠಿಣ ಶಿಕ್ಷೆ ನೀಡುವುದು ಎಂದು ಹೇಳಿದೆ.
‘ಇಂಡಿಯನ್ ಮೆಡಿಕಲ್ ಅಸೋಸೊಯೇಶನ್’ ಯೋಗಋಷಿ ರಾಮದೇವ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದದ ವಿರುದ್ಧ ಕೋವಿಡ್ ನಿರೋಧ ಲಸಿಕೆ ಮತ್ತು ಅಲೋಪತಿಯ ಮಾನಹಾನಿ ಮಾಡಿದ್ದಕ್ಕಾಗಿ ಮೊಕದ್ದಮೆ ಹೂಡಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ