ಅಲೋಪತಿಯ ಅಪಕೀರ್ತಿ ಮಾಡಿದ ಪ್ರಕರಣದ ಮೊಕದ್ದಮೆ ಮುಕ್ತಾಯ

ನವ ದೆಹಲಿ – ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಈ ಸಂಬಂಧ ಅವರು ಮಾಡಿದ ಕ್ಷಮಾಪಣೆಯನ್ನು ಅಂಗೀಕರಿಸಿದ ನ್ಯಾಯಾಲಯ ಪ್ರಕರಣವನ್ನು ಮುಕ್ತಾಯಗೊಳಿಸಿತು. ಇದೇ ಸಂದರ್ಭದಲ್ಲಿ ನ್ಯಾಯಾಲಯವು ಎಚ್ಚರಿಕೆ ನೀಡುವಾಗ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಏನಾದರೂ ಮಾಡಿದರೆ ನ್ಯಾಯಾಲಯ ಕಠಿಣ ಶಿಕ್ಷೆ ನೀಡುವುದು ಎಂದು ಹೇಳಿದೆ.
‘ಇಂಡಿಯನ್ ಮೆಡಿಕಲ್ ಅಸೋಸೊಯೇಶನ್’ ಯೋಗಋಷಿ ರಾಮದೇವ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದದ ವಿರುದ್ಧ ಕೋವಿಡ್ ನಿರೋಧ ಲಸಿಕೆ ಮತ್ತು ಅಲೋಪತಿಯ ಮಾನಹಾನಿ ಮಾಡಿದ್ದಕ್ಕಾಗಿ ಮೊಕದ್ದಮೆ ಹೂಡಿತ್ತು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad