|

ಮುಂಬಯಿ – ಅಟಲ್ ಸೇತುವೆಯಿಂದಾಗಿ ಹೊಳೆಯಲ್ಲಿ ಶೇ. 60 ರಷ್ಟು ಮೀನುಗಳು ಕಡಿಮೆಯಾಗಿದೆ. ಇದು ಮೀನುಗಾರಿಕೆಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದ್ದು ನಮ್ಮ ಆದಾಯ ಕುಗ್ಗಿದೆ. ಆದ್ದರಿಂದ ಇಲ್ಲಿನ ಮೀನುಗಾರರಿಗೆ ನಷ್ಟ ಪರಿಹಾರ ನೀಡಬೇಕು, ಎಂದು ‘ಮರೀ ಆಯಿ ಮೀನುಗಾರರ ಸಹಕಾರ ಸಂಘ’ವು ಆಗ್ರಹಿಸಿ, ಸಂಘವು ಈ ಕುರಿತು ಮುಂಬಯಿ ಉಚ್ಚನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಆಗಸ್ಟ್ 28ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.
ಅಟಲ್ ಸೇತುವೆಯಿಂದಾಗಿ, ವಾಶಿಗಾಂವ್, ಜುಹುಗಾಂವ್, ಕೋಪರ್ ಖೈರಾಣೆ, ಘನ್ಸೋಲಿ, ಗೋಠೀವಲಿ, ದಿವಾ ಮತ್ತು ಬೇಲಾಪುರದ ಹೊಳೆಯಲ್ಲಿ ಮೀನುಗಾರರ ಆದಾಯ ಕಡಿಮೆಯಾಗಿದೆ.
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್