ಬೆಂಗಳೂರು – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಸ್ವಾತಂತ್ರ್ಯ ದಿನದ ನಿಮಿತ್ತ ಮಾತನಾಡುತ್ತಾ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಟೀಕಿಸಿದರು, ಅವರು, ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಕೆಲವು ಘಟನೆಗಳಿಂದ ಎಲ್ಲಾ ಭಾರತೀಯರಿಗೆ ತುಂಬಾ ದುಃಖ ಆಗಿದೆ. ಹಿಂದೂಗಳ ರಕ್ಷಣೆಗಾಗಿ ಕೇಂದ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಕರ್ನಾಟಕ > ಕೇಂದ್ರವು ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ರಕ್ಷಿಸಬೇಕು ! – ಸಚಿವ ದಿನೇಶ ಗುಂಡೂರಾವ್
ಕೇಂದ್ರವು ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ರಕ್ಷಿಸಬೇಕು ! – ಸಚಿವ ದಿನೇಶ ಗುಂಡೂರಾವ್
ಸಂಬಂಧಿತ ಲೇಖನಗಳು
- Riots Bangladeshi Links : ನಾಗಮಂಗಲದ ಗಲಭೆಯಲ್ಲಿ ಬಾಂಗ್ಲಾದೇಶಿ ನುಸುಳುಕೋರ ಮುಸ್ಲಿಮರ ಕೈವಾಡ !
- SDPI warns BJP & RSS : ‘ವಕ್ಫ್ ಕಾಯಿದೆಯಲ್ಲಿ ಹಸ್ತಕ್ಷೇಪ ಮಾಡಿದರೆ, ಮುಸ್ಲಿಂ ಸಮುದಾಯವು ನಿಮ್ಮ ಪೀಳಿಗೆಯನ್ನೇ ನಾಶ ಮಾಡುತ್ತದೆ !’ (ಅಂತೆ)
- Eid in Lions School : ಕಾರ್ಕಳ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್-ಇ-ಮಿಲಾದ್ ಆಚರಣೆ !
- SDPI Nagamangala : ನಾಗಮಂಗಲದಲ್ಲಿ ಮುಸ್ಲಿಮರ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಯಿತು ! – ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
- ಲೇಬನಾನನಲ್ಲಿನ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿನ ಸ್ಫೋಟದಿಂದ ಎಚ್ಚೆತ್ತುಕೊಂಡ ಪ್ರಪಂಚ !
- IND vs BAN Cricket : ಚೆನ್ನೈನ ಚಿದಂಬರಂ ಸ್ಟೇಡಿಯಂ ಹೊರಗೆ ಹಿಂದುತ್ವನಿಷ್ಠ ಸಂಘಟನೆಯಿಂದ ಪ್ರತಿಭಟನೆ