
ದೆಹಲಿ – ನಾವು 1950 ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ್ದೇವೆ. ನೆರೆಯ ದೇಶದಲ್ಲಿ ಸ್ವಾತಂತ್ರ್ಯದ ಅನಿಶ್ಚಿತೆ ಇದ್ದರೆ ಪರಿಣಾಮ ಏನಾಗುವುದು ? ಇದು ನಮಗೆ ಬಾಂಗ್ಲಾದೇಶದ ಉದಾಹರಣೆಯಿಂದ ನೋಡಬಹುದು. ಇದರಿಂದ ಸ್ವಾತಂತ್ರ್ಯದ ಮಹತ್ವ ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಸ್ವಾತಂತ್ರ್ಯವನ್ನು ಊಹಿಸುವುದು ಸಾಕಷ್ಟು ಸುಲಭ; ಆದರೆ ಈ ವಿಷಯ ಎಷ್ಟು ಮಹತ್ವದ್ದಿರುತ್ತದೆ, ಇದು ಹಿಂದಿನ ಕಾಲದ ಘಟನೆಗಳಿಂದ ತಿಳಿದುಕೊಳ್ಳಬೇಕಾಗಿದೆ, ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಧಾನಿಯಲ್ಲಿ ಆಯೋಜಿಸಿದ್ದ ಒಂದು ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ನ್ಯಾಯಮೂರ್ತಿ ತಮ್ಮ ಮಾತನ್ನು ಮುಂದುವರೆಸುತ್ತಾ, ಸ್ವಾತಂತ್ರ್ಯ ಹೋರಾಟದಲ್ಲಿ ದೇಶವು ಏಕೆ ಎದುರಿಸಬೇಕಾಯಿತು ?, ಆ ಸಮಯದಲ್ಲಿ ಸಂವಿಧಾನ ಮತ್ತು ಕಾನೂನಿನ ಸ್ಥಿತಿ ಏನಾಗಿತ್ತು ? ಎಂಬುದು ಎಲ್ಲರಿಗೂ ತಿಳಿದಿದೆ. ಕಾನೂನಿನ ವೃತ್ತಿ ಬಿಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಹೋರಾಟಗಾರರ ಪ್ರತಿ ನಾವು ಗೌರವ ಕಾಪಾಡಬೇಕು ಎಂದು ಹೇಳಿದರು.
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!