|

ಕಾನ್ಪುರ (ಉತ್ತರ ಪ್ರದೇಶ) – ಕಾನ್ಪುರ ಮತ್ತು ಭೀಮನೇನ್ ರೈಲ್ವೆ ನಿಲ್ದಾಣದ ನಡುವೆ ಸಾಬರಮತಿ ಎಕ್ಸ್ಪ್ರೆಸ್ ರೈಲಿನ 22 ಬೋಗಿಗಳು ಆಗಸ್ಟ್ 16 ರಂದು ಬೆಳಿಗ್ಗೆ 2.30ರ ಸುಮಾರಿಗೆ ಹಳಿತಪ್ಪಿದವು. ಈ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಲೊಕೊ ಪೈಲಟ್ (ರೈಲು ಚಾಲಕ) ನೀಡಿದ ಮಾಹಿತಿ ಪ್ರಕಾರ, ಹಳಿಯ ಮೇಲಿದ್ದ ವಸ್ತುವೊಂದಕ್ಕೆ ಇಂಜಿನ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ರೈಲು ವಾರಣಾಸಿ-ಕರ್ಣಾವತಿ ಮಾರ್ಗದಲ್ಲಿ ಚಲಿಸುತ್ತದೆ. ಈ ಅವಘಡದಿಂದಾಗಿ ಈ ಮಾರ್ಗದ 7 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 3 ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ.
ಸಂಪಾದಕೀಯ ನಿಲುವುಈ ಅಪಘಾತದ ಹಿಂದೆ ಷಡ್ಯಂತ್ರ ಇತ್ತೇ? ಎಂಬುದರ ತನಿಖೆಯಾಗಬೇಕು ! |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ