|

ಕಾನ್ಪುರ (ಉತ್ತರ ಪ್ರದೇಶ) – ಕಾನ್ಪುರ ಮತ್ತು ಭೀಮನೇನ್ ರೈಲ್ವೆ ನಿಲ್ದಾಣದ ನಡುವೆ ಸಾಬರಮತಿ ಎಕ್ಸ್ಪ್ರೆಸ್ ರೈಲಿನ 22 ಬೋಗಿಗಳು ಆಗಸ್ಟ್ 16 ರಂದು ಬೆಳಿಗ್ಗೆ 2.30ರ ಸುಮಾರಿಗೆ ಹಳಿತಪ್ಪಿದವು. ಈ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಲೊಕೊ ಪೈಲಟ್ (ರೈಲು ಚಾಲಕ) ನೀಡಿದ ಮಾಹಿತಿ ಪ್ರಕಾರ, ಹಳಿಯ ಮೇಲಿದ್ದ ವಸ್ತುವೊಂದಕ್ಕೆ ಇಂಜಿನ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ರೈಲು ವಾರಣಾಸಿ-ಕರ್ಣಾವತಿ ಮಾರ್ಗದಲ್ಲಿ ಚಲಿಸುತ್ತದೆ. ಈ ಅವಘಡದಿಂದಾಗಿ ಈ ಮಾರ್ಗದ 7 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 3 ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ.
ಸಂಪಾದಕೀಯ ನಿಲುವುಈ ಅಪಘಾತದ ಹಿಂದೆ ಷಡ್ಯಂತ್ರ ಇತ್ತೇ? ಎಂಬುದರ ತನಿಖೆಯಾಗಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ