ತುಮಕೂರು: ಸ್ವಾತಂತ್ರ್ಯ ದಿನದಂದು ಪ್ಯಾಲೆಸ್ತೀನ್ ಧ್ವಜ ಹಿಡಿದು ಬಂದ ಮತಾಂಧ ಮುಸ್ಲಿಮರು !

ಮತಾಂಧರನ್ನು ತಡೆದ ಬಜರಂಗದಳ ಕಾರ್ಯಕರ್ತರು

ತುಮಕೂರು – ಕುಣಿಗಲ್‌ನಲ್ಲಿರುವ ಜಿ.ಕೆ.ಬಿ.ಎಂ.ಎಸ್. ಶಾಲೆಯ ಮೈದಾನದಲ್ಲಿ ಆಗಸ್ಟ್ 15 ರ ಧ್ವಜಾರೋಹಣ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಕೆಲವು ಮತಾಂಧ ಮುಸ್ಲಿಮರು ಪ್ಯಾಲೆಸ್ತೀನ್ ಧ್ವಜದೊಂದಿಗೆ ನಿಂತಿದ್ದರು. ಬಜರಂಗದಳದ ಕಾರ್ಯಕರ್ತರು ಅವರನ್ನು ಓಡಿಸಲು ಯತ್ನಿಸಿದರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಮತಾಂಧ ಮುಸ್ಲಿಮರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಮುಸ್ಲಿಮರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಪ್ಯಾಲೆಸ್ತೀನ್ ಅನ್ನು ಬೆಂಬಲಿಸುವವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದಾಗ ಮಾತ್ರ ಮೌನವಾಗಿರುತ್ತಾರೆ ಎಂಬುದನ್ನು ಗಮನದಲ್ಲಿಡಿ !