ಕಲ್ಬುರ್ಗಿಯಲ್ಲಿನ ಘಟನೆ

ಕಲಬುರ್ಗಿ – ಇಲ್ಲಿನ ಹುಮನಾಬಾದ ರಿಂಗ್ ರಸ್ತೆ ಬಳಿ ರಿಕ್ಷಾ ಚಾಲಕರ ಸಂಘದ ಮುಖಂಡರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಮಾರಂಭದಲ್ಲಿ ಮ. ಗಾಂಧಿ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಹಿತ ಟಿಪ್ಪು ಸುಲ್ತಾನ್ ಚಿತ್ರಕ್ಕೂ ಪೂಜೆ ಸಲ್ಲಿಸಿದ ಘಟನೆ ಆಗಸ್ಟ್ 15ರಂದು ನಡೆದಿದೆ. ಪೊಲೀಸರು ಸ್ಥಳಕ್ಕೆ ಬಂದು ಟಿಪ್ಪು ಚಿತ್ರ ತೆಗೆಯುವಂತೆ ಮನವಿ ಮಾಡಿದರು. ಈ ಕುರಿತು ಮುಖಂಡರು, ‘ಚಿತ್ರ ತೆಗೆಯಬೇಕಾದರೆ ಟಿಪ್ಪು ಚಿತ್ರ ಮಾತ್ರವಲ್ಲ, ಇನ್ನೆರಡು ಚಿತ್ರ ತೆಗೆಯುತ್ತೇವೆ’ ಎಂದರು. ಇದಾದ ಬಳಿಕ ಪೊಲೀಸರೇ ಟಿಪ್ಪು ಚಿತ್ರವನ್ನು ತೆಗೆದಿದ್ದಾರೆ. (ಟಿಪ್ಪುವಿನ ಚಿತ್ರ ಹಾಕಿದವರನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಬೇಕಿತ್ತು ! – ಸಂಪಾದಕರು)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ