ಸ್ವಭಾವದೋಷ (ಷಡ್ರಿಪು) ನಿರ್ಮೂಲನೆಯ ಮಹತ್ವ ಮತ್ತು ಗುಣವೃದ್ಧಿ ಪ್ರಕ್ರಿಯ
ಮಾನಸಿಕ ಒತ್ತಡ, ಕೌಟುಂಬಿಕ ಕಲಹ, ಪರೀಕ್ಷೆಯ ಭಯ ಇತ್ಯಾದಿ ಸಮಸ್ಯೆಗಳು ವ್ಯಕ್ತಿಯಲ್ಲಿನ ಸ್ವಭಾವ ದೋಷಗಳಿಂದ ಉದ್ಭವಿಸುತ್ತವೆ. ಸ್ವಭಾವದೋಷಗಳಿಂದ ಸಾಧನೆಯಲ್ಲೂ ಅಡಚಣೆಯಾಗುತ್ತದೆ. ಮನೋಬಲ ಹೆಚ್ಚಿಸಿ ಸಮಸ್ಯೆಗಳನ್ನು ಜಯಿಸಲು, ಹಾಗೆಯೇ ಸಾಧನೆ ಚೆನ್ನಾಗಿ ಆಗಲು ಮಾರ್ಗದರ್ಶನ ಮಾಡುವ ಗ್ರಂಥ !
ನಮ್ಮಲ್ಲಿರುವ ಸ್ವಭಾವದೋಷಗಳನ್ನು ಹೇಗೆ ಹುಡುಕಬೇಕು ?
ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯ ಬಗೆಗಿನ ವ್ಯಾಖ್ಯೆ, ಈ ಪ್ರಕ್ರಿಯೆಯ ಬಗ್ಗೆ ವಿವಿಧ ತಪ್ಪು ಅಭಿಪ್ರಾಯಗಳು ಮತ್ತು ಅದರ ಕಾರಣಗಳು, ನಮ್ಮಲ್ಲಿರುವ ದೋಷಗಳನ್ನು ನಾವೇ ಹುಡುಕಿ ಅದನ್ನು ನಿವಾರಿಸುವ ಹಂತಗಳು, ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯು ಯಶಸ್ವಿಯಾಗಲು ಆವಶ್ಯಕ ಗುಣಗಳು ಮತ್ತು ಉಪಯುಕ್ತ ಸೂಚನೆಗಳು

ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !