5 ಲಕ್ಷ ಭಕ್ತರು ದರ್ಶನ ಪಡೆದರು

ನವದೆಹಲಿ – ಕಾಶ್ಮೀರದಲ್ಲಿ ಅಮರನಾಥ ಯಾತ್ರೆ ಆಗಸ್ಟ್ 19 ರಂದು ಕೊನೆಗೊಂಡಿತು. ಕಳೆದ 52 ದಿನಗಳಿಂದ ಈ ಪ್ರಯಾಣ ನಡೆಯುತ್ತಿತ್ತು. ಈ ಮೂಲಕ 5 ಲಕ್ಷಕ್ಕೂ ಹೆಚ್ಚು ಭಕ್ತರು ಇದರಲ್ಲಿ ಪಾಲ್ಗೊಂಡಿದ್ದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 50 ಸಾವಿರ ಹೆಚ್ಚು ಭಕ್ತರು ಪ್ರಯೋಜನ ಪಡೆದಿದ್ದಾರೆ. ಯಾತ್ರೆಯ ಕೊನೆಯ ದಿನ ಬಾಬಾ ಅಮರನಾಥರ ಪವಿತ್ರ ‘ಛಡಿ ಮುಬಾರಕ್’ ಅಮರನಾಥ ಗುಹೆ ತಲುಪಿತು. ಛಡಿ ಮುಬಾರಕ್ ವೈದಿಕ ಮತ್ರೋಚ್ಚಾರದೊಂದಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು.
ಈ ವರ್ಷ 6 ಲಕ್ಷ ಭಕ್ತರು ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಹೆಚ್ಚಿನ ಜನಸಂದಣಿ ಇರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ವ್ಯವಸ್ಥೆ ಮಾಡಲಾಗಿತ್ತು. ಮಾರ್ಗದುದ್ದಕ್ಕೂ ಆಹಾರ ಮತ್ತು ಪಾನೀಯ, ಆರೋಗ್ಯ ವ್ಯವಸ್ಥೆ ಸೇರಿದಂತೆ ಇತರ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಛಡಿ ಮುಬಾರಕ್ ಎಂದರೇನು?
‘ಛಡಿ ಮುಬಾರಕ’ ಅಂದರೆ ಒಂದು ಪವಿತ್ರ ಬೆಳ್ಳಿ ಕೋಲು. ಅದನ್ನು ಶಿವನ ಸಂಕೇತವೆಂದು ಪರಿಗಣಿಸಲಾಗಿದೆ. ಅದೊಂದು ಧಾರ್ಮಿಕ ಸಂಪ್ರದಾಯವಾಗಿದೆ. ಈ ಬೆಳ್ಳಿಯ ಕೋಲು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ಕೋಲಿಗೆ ಶಿವನ ಅಲೌಕಿಕ ಶಕ್ತಿ ಇದೆ ಎಂದು ನಂಬಲಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ