ದೊಡ್ಡ ಅಪಘಾತ ತಪ್ಪಿತು; ರಕ್ತಪಾತದ ಸಾಧ್ಯತೆ

ಜಬಲ್ಪುರ (ಮಧ್ಯಪ್ರದೇಶ) – ಜಬಲ್ಪುರ-ನಾಗಪುರ ಮಾರ್ಗದ ಕಚ್ಪುರ ರೈಲು ನಿಲ್ದಾಣದ ಬಳಿ ಹಳಿ ಮೇಲೆ 15 ಅಡಿ ಉದ್ದದ ಮೂರು ಕಬ್ಬಿಣದ ಸರಳುಗಳು ಪತ್ತೆಯಾಗಿವೆ. ಲೋಕೋ ಪೈಲಟ್ ಮುಂಜಾಗ್ರತೆಯಿಂದ ದೊಡ್ಡ ಅನಾಹುತ ತಪ್ಪಿತು. ಈ ಮಾರ್ಗದ ಮೂಲಕ ಹಾದು ಹೋಗುತ್ತಿದ್ದ ರೈಲಿನ ವೇಗ ಕಡಿಮೆ ಇದ್ದ ಕಾರಣ ಹಳಿ ಮೇಲಿರುವ ಸರಳುಗಳನ್ನು ನೋಡಿ ರೈಲನ್ನು ಕೂಡಲೇ ನಿಲ್ಲಿಸಲಾಗಿತ್ತು. ಈ ಹಳಿಗಳ ಮೇಲೆ ರೈಲು ಹಾದು ಹೋಗಿದ್ದರೆ ಬೋಗಿಗಳು ಹಳಿ ತಪ್ಪಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇತ್ತು. ಕೆಲ ದಿನಗಳ ಹಿಂದೆ ಕಾನ್ಪುರದಲ್ಲಿ ಸಾಬರಮತಿ ಎಕ್ಸ್ಪ್ರೆಸ್ ಹಳಿ ತಪ್ಪಿತ್ತು. ಹಳಿಗಳ ಮೇಲೆ ಯಾವುದೋ ವಸ್ತು ಇರಿಸಲಾಗಿತ್ತು ಎಂದು ಲೋಕೋ ಪೈಲಟ್ (ಚಾಲಕ) ಈ ಹಿಂದೆ ವರದಿ ಮಾಡಿದ್ದರು. ಇದರಿಂದ ರೈಲ್ವೆ ಅಪಘಾತಗಳ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುಇದು ‘ರೈಲ್ವೆ ಜಿಹಾದ್’ ಆಗಿದೆಯೇ? ಎಂಬುದರ ತನಿಖೆ ನಡೆಸಬೇಕು. ಇದು ಬಾಂಬ್ ಸ್ಫೋಟಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಮತ್ತು ಕಡಿಮೆ ಶ್ರಮ, ಹಣ ಮತ್ತು ಮಾನವಶಕ್ತಿಯಿಂದ ಇದನ್ನು ಮಾಡಬಹುದು ಎಂಬ ಕಾರಣದಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ! |
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari