ಜಮ್ಮು: ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ಅತ್ಯಾಚಾರ!

ಶ್ರೀನಗರ – ಕಿಶ್ತ್ವಾರ್ ಜಿಲ್ಲೆಯಲ್ಲಿ 15 ವರ್ಷದ ಹಿಂದೂ ಬಾಲಕಿಯ ಮೇಲೆ ಮುಸ್ಲಿಂ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಸ್ಥಳೀಯರು ಇದನ್ನು ವಿರೋಧಿಸಿದ ನಂತರ, ಕಿಶ್ತ್ವಾರ್ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಕಿಶ್ತ್ವಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಯ್ಯುಮ್ ತಿಳಿಸಿದ್ದಾರೆ.

ಆಕ್ರೋಶಿತ ಗ್ರಾಮಸ್ಥರಿಂದ ಆರೋಪಿಯ ಮನೆ ಧ್ವಂಸ !

ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರವಾಗಿರುವುದು ತಿಳಿದ ನಂತರ, ಆಕ್ರೋಶಿತ ಗ್ರಾಮಸ್ಥರು ಆರೋಪಿ ಮುಸ್ಲಿಂ ಯುವಕನ ಮನೆಯನ್ನು ಧ್ವಂಸಗೊಳಿಸಿದರು. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಮುಹಮ್ಮದ್ ಅಶ್ರಫ್ ಅವರು, ಮಾರ್ವಾ ಪೊಲೀಸ್ ಇನ್ಸ್‌ಪೆಕ್ಟರ್ ಜಹೀರ್ ಇಕ್ಬಾಲ್ ಅವರು ಪ್ರತಿಭಟನಾನಿರತ ಜನರ ಮೇಲೆ ಲಾಠಿಚಾರ್ಜ್‌ಗೆ ಆದೇಶಿಸಿದ್ದರು. ಪೊಲೀಸ್ ಇನ್ಸ್‌ಪೆಕ್ಟರ್ ಅತ್ಯಾಚಾರಿ ಮತ್ತು ಅವನ ಕುಟುಂಬವನ್ನು ರಕ್ಷಿಸುತ್ತಿದೆ ಎಂಬ ಆರೋಪವಿದೆ. (ರಕ್ಷಕರಲ್ಲ ಭಕ್ಷಕ ಪೊಲೀಸರು ! ಹಿಂದೂಗಳ ರಕ್ಷಣೆಗೆ ಹಿಂದೂ ಸಂಘಟನೆಯೊಂದೇ ಈಗ ಏಕೈಕ ಮಾರ್ಗವಾಗಿದೆ ! – ಸಂಪಾದಕರು).
‘ಸನಾತನ ಧರ್ಮ ಸಭೆ’ಯು ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಮನವಿ ಪತ್ರ ಸಲ್ಲಿಸಿದೆ.

ಸಂಪಾದಕೀಯ ನಿಲುವು

  • ಅಲ್ಪಸಂಖ್ಯಾತರಾಗಿರುವ ಮುಸ್ಲಿಮರು ಅಪರಾಧದಲ್ಲಿ ಬಹುಸಂಖ್ಯಾತರಾಗಿದ್ದಾರೆ !
  • 90ರ ದಶಕದಲ್ಲಿ ಜಮ್ಮು-ಕಾಶ್ಮೀರದಲ್ಲಿ ನಾಲ್ಕೂವರೆ ಲಕ್ಷ ಹಿಂದೂಗಳನ್ನು ಸ್ಥಳಾಂತರಿಸಿ, ನೂರಾರು ಹಿಂದೂಗಳನ್ನು ಕೊಂದು, ಮಹಿಳೆಯರ ಮೇಲೆ ಅತ್ಯಾಚಾರವೆಸಗಿ, ಹಿಂದೂ ದೇವಾಲಯಗಳನ್ನು ಕೆಡವಿ ಅವರ ಭೂಮಿಯನ್ನು ವಶಪಡಿಸಿಕೊಂಡ ನಂತರವೂ ಯಾವ ಸರಕಾರವೂ ಹಸ್ತಕ್ಷೇಪ ಮಾಡಿಲ್ಲ ! ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ನರಸಂಹಾರ ನಡೆದರೂ ಒಬ್ಬನೇ ಒಬ್ಬ ಮುಸಲ್ಮಾನನಿಗೂ ಶಿಕ್ಷೆಯಾಗಲಿಲ್ಲ! ಹೀಗಿರುವಾಗ ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದೆಂದು ಆಶಿಸುವುದು ಹೇಗೆ ? 100 ಕೋಟಿ ಹಿಂದೂಗಳಿಗೆ ಇದು ನಾಚಿಕೆಗೇಡಿನ ಸಂಗತಿ! ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರದ ಅಗತ್ಯವಿದೆ !