
ಜೌನ್ಪುರ (ಉತ್ತರ ಪ್ರದೇಶ) – ಅಟಾಲಾ ಮಾತಾ ದೇವಸ್ಥಾನದ ಪ್ರಕರಣವು ಆಗಸ್ಟ್ 21 ರಂದು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ನ್ಯಾಯಾಲಯವು ಈ ಪ್ರಕರಣದಲ್ಲಿ ಸೆಪ್ಟೆಂಬರ್ 2, 2024 ರಂದು ತೀರ್ಪು ನೀಡಲಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಮೊದಲ ಮಹಾನಿರ್ದೇಶಕ ಅಲೆಕ್ಸಾಂಡರ್ ಕನ್ನಿಂಗ್ಹ್ಯಾಮ್ ಅವರು ತಮ್ಮ ವರದಿಯಲ್ಲಿ ಅಟಾಲಾ ಮಸೀದಿಯ ವರ್ಣನೆಯನ್ನು ‘ಅಟಾಲಾ ದೇವಿ ದೇವಾಲಯ’ ಹೀಗೆ ಹೇಳಿದ್ದಾರೆ ಎಂದು ಹಿಂದೂ ಪಕ್ಷದ ನ್ಯಾಯವಾದಿಗಳು ನ್ಯಾಯಾಲಯದಲ್ಲಿ ತಿಳಿಸಿದರು.
ಕನೌಜ್ ರಾಜ ಜಯಚಂದ್ ರಾಥೋಡ್ ರವರು ಅಟಾಲಾ ದೇವಿ ದೇವಾಲಯವನ್ನು ನಿರ್ಮಿಸಿದ್ದರು. ಬ್ರಿಟಿಷ್ ಅಧಿಕಾರಿ ಜೆ.ಪಿ. ಹೆವಿಟ್ ಮತ್ತು ಇಬಿ ಹೋವೆಲ್ ಅವರು ಅಟಾಲಾ ಮಸೀದಿಯ ಕುಶಲತೆಯನ್ನು ‘ಹಿಂದೂ ಕಲೆಗಾರಿಕೆ’ ಎಂದು ಬಣ್ಣಿಸಿದ್ದಾರೆ. ಭಾರತೀಯ ಪುರಾತತ್ವ ಸರ್ವೇಕ್ಷಣಾದ ವರದಿಯಲ್ಲಿ ಅಟಾಲಾ ದೇವಿ ದೇವಸ್ಥಾನದ ಅನೇಕ ಛಾಯಾಚಿತ್ರಗಳನ್ನು ನೀಡಿದ್ದಾರೆ. ಅದರಲ್ಲಿ ಶಂಖ, ತ್ರಿಶೂಲ, ಕಮಲ ಇತ್ಯಾದಿ ಹಿಂದೂ ಚಿಹ್ನೆಗಳ ಸಮಾವೇಶ ಇದೆ. ಹಿಂದೂ ಪಕ್ಷದ ನ್ಯಾಯವಾದಿ, ಅಟಾಲಾ ಮಸೀದಿಯು ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಡಿಯಲ್ಲಿ ‘ಸಂರಕ್ಷಿತ ಸ್ಮಾರಕ’ ಇದೆ. ಆದ್ದರಿಂದ ಈ ಪ್ರಕರಣದಲ್ಲಿ ‘ಪ್ರಾರ್ಥನಾ ಸ್ಥಳಗಳ ಕಾಯಿದೆ,1991’ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad