
ಕರ್ಣಾವತಿ (ಗುಜರಾತ್) – ಗುಜರಾತ್ ವಿಧಾನಸಭೆಯು ‘ನರಬಲಿ ಮತ್ತು ಇತರ ಅಮಾನವೀಯ, ಅಘೋರಿ ಮತ್ತು ದೌರ್ಜನ್ಯದ ಆಚರಣೆಗಳು ಮತ್ತು ವಾಮಾಚಾರ (ಬ್ಲ್ಯಾಕ್ ಮ್ಯಾಜಿಕ್) ಕಾಯಿದೆ (2024)’ ಅನ್ನು ಅಂಗೀಕರಿಸಿದೆ. ನರಬಲಿ ಮತ್ತು ಮಾಟಮಂತ್ರದ ಅನಿಷ್ಟ ಪದ್ಧತಿಯಿಂದಾಗಿ ಸಾಮಾನ್ಯ ಜನರನ್ನು ಶೋಷಿಸುವ ಆತಂಕಕಾರಿ ಘಟನೆಗಳು ಬೆಳಕಿಗೆ ಬಂದಿವೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಮಾಟಮಂತ್ರ ಮತ್ತು ಅದರ ವಂಚನೆಗಳಿಗೆ ಬಲಿಯಾಗದಂತೆ ಸಾಮಾನ್ಯ ಜನರನ್ನು ರಕ್ಷಿಸಲು ಈ ಕಾಯ್ದೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕಾನೂನು ಲಾಭ ಪಡೆಯುವ ಸ್ವಯಂ ಘೋಷಿತ ಬುವಾಗಾಗಿ ಇದೆ.
ಸಂಪಾದಕೀಯ ನಿಲುವುಈ ಕಾನೂನಿನ ಮೂಲಕ ಶ್ರದ್ಧೆಯನ್ನು ತೊಡೆದುಹಾಕಲು ಯಾರೂ ಪ್ರಯತ್ನಿಸಬಾರದು ಎಂಬ ಅಂಶವನ್ನು ಸರಕಾರ ಗಮನದಲ್ಲಿಟ್ಟುಕೊಳ್ಳಬೇಕು ! |
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ